ಬಿಎಸ್ ವೈ-ಸ್ವಾಮಿ 
ರಾಜಕೀಯ

ಯಡಿಯೂರಪ್ಪ ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಾಗದು: ಸುಬ್ರಮಣ್ಯನ್‍ ಸ್ವಾಮಿ

ಯಡಿಯೂರಪ್ಪ ಇಲ್ಲದೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಸುಬ್ರಮಣ್ಯನ್‍ ಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಯಡಿಯೂರಪ್ಪ ಇಲ್ಲದೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಸುಬ್ರಮಣ್ಯನ್‍ ಸ್ವಾಮಿ ಹೇಳಿದ್ದಾರೆ.

'ಕರ್ನಾಟಕದಲ್ಲಿ ಬಿಜೆಪಿಯನ್ನು ಮೊದಲ ಬಾರಿಗೆ ಯಡಿಯೂರಪ್ಪ ಅಧಿಕಾರಕ್ಕೆ ತಂದಿದ್ದಾರೆ. ಯಡಿಯೂರಪ್ಪ ನೇರ ವ್ಯಕ್ತಿತ್ವದ್ದವರಾದ್ದರಿಂದ ಅವರನ್ನು ಅಧಿಕಾರದಿಂದ ಇಳಿಸುವ ಪಿತೂರಿಯನ್ನು ಕೆಲವರು ನಡೆಸಿದ್ದಾರೆ' ಎಂದು ಸುಬ್ರಮಣ್ಯನ್‍ ಸ್ವಾಮಿ ಟ್ವೀಟ್ ಮಾಡಿ ಪೋಸ್ಟ್ ಮಾಡಿದ್ದಾರೆ.

'ಯಡಿಯೂರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಮತ್ತೆ ಬರುವುದಿಲ್ಲ. ಅವರು ಮರಳಿ ಬಿಜೆಪಿಗೆ ವಾಪಸ್ಸಾಗಿದ್ದಕ್ಕೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ. ಹೀಗಿರುವಾಗ ಮತ್ತೆ ಅಂತಹ ತಪ್ಪು ಏಕೆ ಮಾಡಬೇಕು?' ಎಂದು ಸುಬ್ರಮಣ್ಯನ್ ಸ್ವಾಮಿ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ ಹೇಳಿಕೆಗೆ ನಾನೂ ಈಗಲೂ ಬದ್ಧ, ಆದ್ರೆ ಸಿದ್ದರಾಮಯ್ಯ 5 ವರ್ಷ ಸಿಎಂ: ಯತೀಂದ್ರ

ರಾಜ್ಯದ ರೈತರಿಗೆ ವಂಚಿಸಿದವರ 'ಕೇಸ್' ಮುಚ್ಚಿಹಾಕಲು ಸಚಿವ ಜಮೀರ್ ಪ್ರಭಾವ! ಸ್ಪೋಟಕ Audio ವೈರಲ್

Love Jihad ಆರೋಪಿ ಕೊನೆಗೂ ಬಂಧನ: ಮತಾಂತರವಾಗದ್ದಕ್ಕೇ ಯುವತಿಗೆ ಕೈ ಕೊಟ್ಟಿದ್ದ ಮಹಮ್ಮದ್ ಇಶಾಕ್!

RJD ಬಿಹಾರವನ್ನು ಅಪಹರಣ, ಸುಲಿಗೆಯ ಕೇಂದ್ರವನ್ನಾಗಿ ಮಾಡಿದೆ: ಅಮಿತ್ ಶಾ

'4 ವರ್ಷ ಕಾದಿದ್ದೆವು.. ಆದ್ರೆ': ಪಾಕ್ ನಾಯಕಿಗೆ ಉಲ್ಟಾ ಹೊಡೆದ 6-0, ವಿಶ್ವಕಪ್ ನಿಂದ ಹೊರಬಿದ್ದ ಬೆನ್ನಲ್ಲೇ ICC ವಿರುದ್ಧ Fatima Sana ಆಕ್ರೋಶ!

SCROLL FOR NEXT