ಸಚಿವ ಈಶ್ವರಪ್ಪ 
ರಾಜಕೀಯ

ನಾಯಕತ್ವ ಬದಲಾವಣೆ: ಪ್ರತಿಕ್ರಿಯೆ ಸಚಿವ ಈಶ್ವರಪ್ಪ ಮೌನಕ್ಕೆ ಶರಣು

ರಾಜ್ಯ ನಾಯಕತ್ವ ಬದಲಾವಣೆ ವಿಚಾರ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ನಿರಾಕರಿಸಿದ್ದಾರೆ. 

ಬೆಳಗಾವಿ: ರಾಜ್ಯ ನಾಯಕತ್ವ ಬದಲಾವಣೆ ವಿಚಾರ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ನಿರಾಕರಿಸಿದ್ದಾರೆ. 

ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲು ಗುರುವಾರ ಆಗಮಿಸಿದ್ದ ಈಶ್ವರಪ್ಪ ಅವರು, ಈ ವೇಳೆ ನಾಯಕತ್ವ ಬದಲಾವಣೆ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ

ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಬುಧವಾರ ಎಲ್ಲಾ ಸಚಿವರ ಸಭೆ ನಡೆಸಿದ್ದಾರೆ. ಆಯಾ ಇಲಾಖೆಗಳ ಪ್ರಗತಿ ಮತ್ತು ಕೈಗೊಂಡಿರುವ ಯೋಜನೆಗಳ ಕುರಿತು ಮಾಹಿತಿ ಪಡೆದು ಕೊಂಡಿದ್ದಾರೆ ಎಂದು ಹೇಳಿದ್ದಾರೆ. 

ಅರುಣ್ ಸಿಂಗ್ ಅವರು ಸರ್ಕಾರದ ಚಟುವಟಿಕೆಗಳು ಹೇಗೆ ನಡೆಯುತ್ತಿವೆ ಎಂಬುದರ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೆ ರಾಜ್ಯ ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಮತ್ತು ಪರಿಹಾರ ಘೋಷಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾಳೆ ಪಕ್ಷದ ಕೋರ್ ಕಮಿಟಿ ಸಭೆಯಿದ್ದು ಅದರಲ್ಲಿ ಭಾಗವಹಿಸುತ್ತೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವರ್ಷಾಂತ್ಯದ ವೇಳೆಗೆ ಭಾರತ ರಷ್ಯಾದ ತೈಲ ಆಮದನ್ನು 'ಹಂತ ಹಂತವಾಗಿ ನಿಲ್ಲಿಸಲಿದೆ ': ಟ್ರಂಪ್ ಪುನರುಚ್ಛಾರ

ತಂದೆ ರಾಜಕೀಯ ಜೀವನ ಮುಗಿಯಿತು; ಯತೀಂದ್ರ ಹೇಳಿಕೆಯಿಂದ ಸಂಚಲನ, ರಾಜಕೀಯ ಜೀವನದ ಕೊನೆಗಾಲದಲ್ಲೂ ಡಿಕೆಶಿಗೆ ಚೆಕ್‌ಮೇಟ್ ನೀಡಲು ಸಿದ್ದು ಟೀಮ್ ಮುಂದು..!

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಅಲಂಕರಿಸಿದ ಜಾವೆಲಿನ್ ಥ್ರೋ ಸ್ಟಾರ್ ನೀರಜ್ ಚೋಪ್ರಾ

ಬ್ಯುಸಿನೆಸ್ ಕಾರಿಡಾರ್'ಗಾಗಿ ಭೂಮಿ ಕಳೆದುಕೊಂಡವರಿಗೆ 3 ಪಟ್ಟು ಪರಿಹಾರ: ರಾಜ್ಯ ಸರ್ಕಾರ

'ಮಹಾತ್ಮ ಗಾಂಧಿ ಕೂತ ಸ್ಥಾನದಲ್ಲಿ ಇಂದು ಖರ್ಗೆ ಕೂತಿದ್ದಾರೆ: ಅಡ್ವಾಣಿ ಸಾಧ್ಯವಿಲ್ಲ ಎಂದಿದ್ದನ್ನು ಖರ್ಗೆ ಮಾಡಿ ತೋರಿಸಿದ್ದಾರೆ'

SCROLL FOR NEXT