ಶಾಮನೂರು ಶಿವಶಂಕರಪ್ಪ 
ರಾಜಕೀಯ

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ: ಯಡಿಯೂರಪ್ಪ ಬೆನ್ನಿಗೆ ನಿಂತ ವೀರಶೈವ ಮಹಾಸಭಾ

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ ಅಖಿಲ ಬಹರತ ವೀರಶೈವ ಮಹಾಸಭಾ ಎಂದಿಗೂ ಸಿಎಂ ಯಡಿಯೂರಪ್ಪ ಅವರ ಬೆನ್ನಿಗೆ ನಿಲ್ಲಲಿದೆ ಎಂದು ಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. 

ದಾವಣಗೆರೆ: ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ ಅಖಿಲ ಬಹರತ ವೀರಶೈವ ಮಹಾಸಭಾ ಎಂದಿಗೂ ಸಿಎಂ ಯಡಿಯೂರಪ್ಪ ಅವರ ಬೆನ್ನಿಗೆ ನಿಲ್ಲಲಿದೆ ಎಂದು ಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. 

"ಬಕ್ಕೇಶ್ವರ ಕಲ್ಯಾಣ ಮಂಟಪದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು,  ಯಡಿಯೂರಪ್ಪ ಅವರ ಪರವಾಗಿ ಮಹಾಸಭಾ ನಿಲ್ಲಲಿದೆ. ಕೋವಿಡ್-19 ಸಮಸ್ಯೆ ಇನ್ನೂ ಮುಂದುವರೆದಿದ್ದು, ಸಿಎಂ ಬದಲಾವಣೆ ಸಾಧ್ಯತೆ ಕ್ಷೀಣ" ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ

ಮುಂದುವರೆದು, "ಸಮುದಾಯದ ಸ್ವಾಮೀಜಿಗಳೂ ಈ ವಿಷಯವಾಗಿ ಮಾತನಾಡಿದ್ದು,  ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ ಹಾಗೂ ಮಹಾಸಭಾ ಸಹ ಯಡಿಯೂರಪ್ಪ ಬೆಂಬಲಕ್ಕೆ ಇರಲಿದೆ ಎಂದಿರುವ ಅವರು, ನನ್ನ ರಾಜಕೀಯ ನಿಷ್ಠೆ ಹಾಗೂ ವೀರಶೈವ ಮಹಾಸಭಾದ ನಿಷ್ಠೆ ಎರಡೂ ಬೇರೆ ಬೇರೆ ವಿಷಯಗಳು ಎಂದೂ ದಾವಣಗೆರೆ ದಕ್ಷಿಣದ ಕಾಂಗ್ರೆಸ್ ಶಾಸಕರೂ ಆಗಿರುವ ಶಾಮನೂರು ಶಿವಶಂಕರಪ್ಪ ಸ್ಪಷ್ಟನೆ ನೀಡಿದ್ದಾರೆ. ವೀರಶೈವ ಮಹಾಸಭಾದ ಹೇಳಿಕೆಯಿಂದ ಯಡಿಯೂರಪ್ಪ ಅವರಿಗೆ ಮತ್ತಷ್ಟು ಬಲ ಬಂದಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT