ಸಂಗ್ರಹ ಚಿತ್ರ 
ರಾಜಕೀಯ

ಹಗರಣಕ್ಕೆ ಕಡಿವಾಣ ಹಾಕಿದ್ದಕ್ಕೆ ಬಿಜೆಪಿಯಿಂದ ದಾಂಧಲೆ: ಕಾಂಗ್ರೆಸ್

ಬಿಜೆಪಿಯ "ಹಾಸಿಗೆ - ಹೇಸಿಗೆ" ಪಟಾಲಂ ಮೊನ್ನೆ ನಡೆಸಿದ ಮಹಾ ನಾಟಕದ ದೃಶ್ಯಗಳು ಒಂದೊಂದಾಗಿಯೇ ಬಯಲಾಗುತ್ತಿವೆ. ಅದು ಹಗರಣ ಬಯಲಿಗೆಳೆದಿದ್ದಲ್ಲ ಬದಲಿಗೆ ಅಧಿಕಾರಿಗಳು ಹಗರಣಕ್ಕೆ ಕಡಿವಾಣ ಹಾಕಿ ತನಿಖೆಗೆ ಅದೇಶಿಸಿದ್ದನ್ನು ಸಹಿಸದೆ ನಡೆಸಿದ ದಾಂಧಲೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

ಬೆಂಗಳೂರು: ಬಿಜೆಪಿಯ "ಹಾಸಿಗೆ-ಹೇಸಿಗೆ" ಪಟಾಲಂ ಮೊನ್ನೆ ನಡೆಸಿದ ಮಹಾ ನಾಟಕದ ದೃಶ್ಯಗಳು ಒಂದೊಂದಾಗಿಯೇ ಬಯಲಾಗುತ್ತಿವೆ. ಅದು ಹಗರಣ ಬಯಲಿಗೆಳೆದಿದ್ದಲ್ಲ ಬದಲಿಗೆ ಅಧಿಕಾರಿಗಳು ಹಗರಣಕ್ಕೆ ಕಡಿವಾಣ ಹಾಕಿ ತನಿಖೆಗೆ ಅದೇಶಿಸಿದ್ದನ್ನು ಸಹಿಸದೆ ನಡೆಸಿದ ದಾಂಧಲೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಪಕ್ಷದ ಬೆಡ್ ಬ್ಲಾಕಿಂಗ್ ಭಯೋತ್ಪಾದಕರ ಬಂಧನ, ತನಿಖೆ ಆಗಲೇಬೇಕು ಎಂದು ಆಗ್ರಹಿಸಿದೆ.

ಲಸಿಕೆ ನೋಂದಣಿ ಬಂದ್ ಆಗಿದೆ. ರಾಜ್ಯದಲ್ಲಿ 18+ ನವರ ಲಸಿಕೆ ನೋಂದಣಿಯನ್ನು ನಿರಾಕರಿಸಲಾಗಿದೆ.. ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಸಿದಂತೆ ಲಸಿಕೆ ತರಿಸದೆಯೇ ಅಬ್ಬರದ ಪ್ರಚಾರ ಮಾಡಿದ ಸರ್ಕಾರ ಈಗ ನಾಡಿದ ಜನತೆಗೆ ದ್ರೋಹ ಎಸಗಿದೆ. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ಅಸಾಮರ್ಥ್ಯದ ಪ್ರತೀಕವಿದು ಎಂದು ಕಿಡಿಕಾರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT