ಸತೀಶ್ ಜಾರಕಿಹೋಳಿ 
ರಾಜಕೀಯ

ಪ್ರತಿಪಕ್ಷಗಳ ಒತ್ತಡದ ನಂತರ ಸರ್ಕಾರ ಪ್ಯಾಕೇಜ್ ಘೋಷಣೆ: ಸತೀಶ್ ಜಾರಕಿಹೋಳಿ

ಸರ್ಕಾರ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು 1,250 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿದೆ ಹೊರತು ತೊಂದರೆಯಲ್ಲಿರುವ ಜನರಿಗೆ ನಿಜವಾಗಿ ಸಹಾಯ ಮಾಡುವ ಮನೋಭಾವ ಸರ್ಕಾರಕ್ಕಿಲ್ಲ ಎಂದು ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಸತೀಶ್ ಜಾರಕಿಹೋಳಿ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

ಬೆಳಗಾವಿ: ಸರ್ಕಾರ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು 1,250 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿದೆ ಹೊರತತು ತೊಂದರೆಯಲ್ಲಿರುವ ಜನರಿಗೆ ನಿಜವಾಗಿ ಸಹಾಯ ಮಾಡುವ ಮನೋಭಾವ ಸರ್ಕಾರಕ್ಕಿಲ್ಲ ಎಂದು ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಸತೀಶ್ ಜಾರಕಿಹೋಳಿ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

ಸಧ್ಯ ಜಾರಿಯಲ್ಲಿರುವ ಕಠಿಣ ಪರಿಸ್ಥಿತಿಯಲ್ಲಿ ಸಮಯವನ್ನು ನಿಭಾಯಿಸಲು ಜನರಿಗೆ ಸಹಾಯ ಮಾಡುವ ಯಾವುದೇ ಕಲ್ಯಾಣ ಕ್ರಮಗಳನ್ನು ವಿವರಿಸದೆ, ಸರ್ಕಾರವು ಯಾವುದೇ ಉದ್ದೇಶವಿಲ್ಲದೆ ಪ್ಯಾಕೇಜ್ ಘೋಷಿಸಿತು" ಎಂದು ಜಾರಕಿಹೋಳಿ ಆರೋಪಿಸಿದರು.

ಸಂಕಟದಲ್ಲಿರುವವರಿಗೆ ತಮಿಳುನಾಡಿನ ಸರ್ಕಾರವು ತಲಾ 4,000 ರೂ.ಗಳ ಆರ್ಥಿಕ ನೆರವು ಘೋಷಿಸಿದರೆ, ಆಂಧ್ರ ಪ್ರದೇಶ ಸರ್ಕಾರ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಉಚಿತ ಚಿಕಿತ್ಸೆಯನ್ನು ನೀಡಲು ನಿರ್ಧರಿಸಿದೆ ಎಂದು ಜಾರಕಿಹೋಳಿ ಹೇಳಿದರು, ಅಂತಹ ಯಾವುದೇ ಕೆಲಸ ಮಾಡದ ಕಾರಣ ರಾಜ್ಯ ಸರ್ಕಾರವನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. 

ರಾಜ್ಯದ ಹೆಚ್ಚಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಗಳು ಲಭ್ಯವಿದ್ದರೂ, ಆಮ್ಲಜನಕದ ಕೊರತೆ ಮತ್ತು ಸಹಾಯಕ ಸಿಬ್ಬಂದಿ ಕೊರತೆ ಇದ್ದಾರೆ ಎಂದು  ಅವರು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT