ಪ್ರಿಯಾಂಕಾ ಗಾಂಧಿ 
ರಾಜಕೀಯ

1977 ರಲ್ಲಿ ಭ್ರಷ್ಟಾಚಾರ ನಿಯಂತ್ರಣದಡಿ ಇಂದಿರಾ ಗಾಂಧಿ ಬಂಧನವಾಗಿತ್ತು, ದೇಶಕ್ಕಾಗಿ ಹೋರಾಟ ಮಾಡಿದ್ದಕ್ಕಲ್ಲ!

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಿರುವ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿತ್ತು, 1977 ರಲ್ಲಿ ಇಂದಿರಾ ಗಾಂಧಿ ಅವರನ್ನು ಬಂಧಿಸಿದ ರೀತಿಯಲ್ಲಿಯೇ ಪ್ರಿಯಾಂಕಾ ಅವರನ್ನು ಬಂಧಿಸಲಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿತ್ತು.

ಬೆಂಗಳೂರು: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಿರುವ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿತ್ತು, 1977 ರಲ್ಲಿ ಇಂದಿರಾ ಗಾಂಧಿ ಅವರನ್ನು ಬಂಧಿಸಿದ ರೀತಿಯಲ್ಲಿಯೇ ಪ್ರಿಯಾಂಕಾ ಅವರನ್ನು ಬಂಧಿಸಲಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿತ್ತು.

ಕಾಂಗ್ರೆಸ್ ಹೇಳಿಕೆಗೆ ಪ್ರತಿಕ್ರಿಯಿಸಿ ಬಿಜೆಪಿ ಟ್ವೀಟ್ ಮಾಡಿದೆ. ಕಾಂಗ್ರೆಸ್ಸಿಗರೇ, 1977 ರಲ್ಲಿ ಇಂದಿರಾ ಗಾಂಧಿ‌ ಅವರ ಬಂಧನವಾಗಿದ್ದೇಕೆಂಬುದು ಗೊತ್ತೇ? ಭ್ರಷ್ಟಾಚಾರ, ಆಡಳಿತಯಂತ್ರ ದುರುಪಯೋಗ ಪ್ರಕರಣ ಸಂಬಂಧ ಭಾರತೀಯ ದಂಡ ಸಂಹಿತೆ, ಭ್ರಷ್ಟಾಚಾರ ನಿಯಂತ್ರಣ ಪ್ರಕರಣದಡಿಯಲ್ಲಿ ಬಂಧನಕ್ಕೊಳಗಾಗಿದ್ದರು. ದೇಶಕ್ಕಾಗಿ ಮಾಡಿದ ಹೋರಾಟಕ್ಕಾಗಿ ಬಂಧನವಾಗಿದ್ದಲ್ಲ ಎಂದು ಸ್ಪಷ್ಟೀಕರಣ ನೀಡಿದೆ.

ಕಾಂಗ್ರೆಸ್ಸಿಗರೇ, 3 ಅಕ್ಟೋಬರ್ 1977 ರಲ್ಲಿ ಇಂದಿರಾ ಗಾಂಧಿ ಅವರ ಬಂಧನ ಆಗಿದ್ದೇಕೆ ಎಂಬುದಕ್ಕೆ ಕಾರಣವೇನೆಂದು ತಿಳಿಸುವಿರಾ? ಪ್ರಿಯಾಂಕ ಗಾಂಧಿಯ ಬಂಧನ ಆಗಿದ್ದೇಕೆ ಎಂಬುದಕ್ಕೆ ಕಾರಣ ನಾವು ಕೊಡುತ್ತೇವೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರನ್ನು ಬಂಧಿಸಲೇ ಬೇಕಲ್ಲವೇ? ಎಂದು ಬಿಜೆಪಿ ಪ್ರಶ್ನಿಸಿದೆ.

ಕಾಂಗ್ರೆಸ್ಸಿಗರೇ, 3 ಅಕ್ಟೋಬರ್ 1977 ರಲ್ಲಿ ಇಂದಿರಾ ಗಾಂಧಿ ಅವರ ಬಂಧನ ಆಗಿದ್ದೇಕೆ ಎಂಬುದಕ್ಕೆ ಕಾರಣವೇನೆಂದು ತಿಳಿಸುವಿರಾ? ಪ್ರಿಯಾಂಕ ಗಾಂಧಿಯ ಬಂಧನ ಆಗಿದ್ದೇಕೆ ಎಂಬುದಕ್ಕೆ ಕಾರಣ ನಾವು ಕೊಡುತ್ತೇವೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರನ್ನು ಬಂಧಿಸಲೇ ಬೇಕಲ್ಲವೇ? ಎಂದು ಬಿಜೆಪಿ ಪ್ರಶ್ನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್