ಸಿಟಿ ರವಿ 
ರಾಜಕೀಯ

ಕೊತ್ವಾಲ್ ರಾಮಚಂದ್ರ ಶಿಷ್ಯನಿಗೆ ಸಿದ್ದರಾಮಯ್ಯನವರ ಶಿಷ್ಯ ಪಡೆ ಖೆಡ್ಡಾ ತೋಡಲು ಸಜ್ಜಾಗಿದೆ: ಸಿಟಿ ರವಿ

ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ. ಅದು ಕೂಡ ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ.

ಬೆಂಗಳೂರು: ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ. ಅದು ಕೂಡ ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಕೆಪಿಸಿಸಿಗೆ ಎಂತಹ ದುರ್ಗತಿ ಬಂದಿರಬಹುದು? ಎಂದು ಟ್ವೀಟ್ ಮೂಲಕ ಬಿಜೆಪಿ ನಾಯಕ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.

ಸಿದ್ದರಾಮಯ್ಯನವರ ಶಿಷ್ಯ ಪಡೆ ಖೆಡ್ಡಾ ತೋಡಿದಂತಿದೆ. ಒಂದು ಕಡೆ ತಮ್ಮ ನಾಯಕರನ್ನು ಹೊಗಳುತ್ತಾರೆ. ಇನ್ನೊಂದು ಕಡೆ ನಿಮ್ಮನ್ನು ಬೆತ್ತಲೆ ಮಾಡಲು ಹೊರಟಂತಿದೆ. ಈಗ ಡಿಕೆಶಿ ಯಾವುದಕ್ಕೂ ಎಚ್ಚೆತ್ತುಕೊಳ್ಳುವುದು ಒಳಿತು ಎಂದು ಟ್ವೀಟ್ ಮಾಡಿ ಬಿಜೆಪಿ ನಾಯಕ ಸಿ.ಟಿ.ರವಿ ಸಲಹೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನಡೆಸುತ್ತಿರುವ ಕಲೆಕ್ಷನ್ ಗುಟ್ಟನ್ನು ಕೊನೆಗೂ  ಅವರದೇ ಪಕ್ಷದ ಮುಖಂಡರಾದ ವಿ.ಎಸ್.ಉಗ್ರಪ್ಪ ಮತ್ತು ಸಲೀಂ ಅಹಮ್ಮದ್ ಗುಸುಗುಸಿನಲ್ಲೇ ಜಗಜ್ಜಾಹೀರು ಮಾಡಿದ್ದಾರೆ. ಕಾಣದ ಕಲೆಕ್ಷನ್ ಇನ್ನು ಎಷ್ಟಿರಬಹುದು? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇದು ನನ್ನ ಮನದ ಆಸೆ': ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

'ರೇಪ್ ಮಾಡಿ ಅನ್ನೋನು ಯಾವ ಸೀಮೆ ನಾಯಕ'.. 'ಬಾಂಬ್ ಅಲ್ಲ.. ಇರಾನಿಯನ್ನರು Khamenei ಆಡಳಿತಕ್ಕೆ ಹೆಚ್ಚು ಭಯಪಡುತ್ತಾರೆ': ನಟಿ ಆಕ್ರೋಶ! VIDEO

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಟಾರ್ ಕ್ರಿಕೆಟಿಗ, ಕನ್ನಡಿಗ Vaishak Vijayakumar, ಹುಡುಗಿ ಯಾರು ಗೊತ್ತಾ? Video

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

T20 World Cup 2026: ಭಾರತದ ಸಂಭಾವ್ಯ ಪ್ಲೇಯಿಂಗ್ XI vs ಇಂಗ್ಲೆಂಡ್; ಕೋಚ್ ಗೌತಮ್ ಗಂಭೀರ್‌ಗೆ ಕಠಿಣ ಸವಾಲು

SCROLL FOR NEXT