ಸಿದ್ದರಾಮಯ್ಯ ಮತ್ತು ರೋಷಮ್ ಬೇಗ್ 
ರಾಜಕೀಯ

'ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೆ?'

ಹಾನಗಲ್ -ಸಿಂದಗಿ ಉಪಚುನಾವಣೆಗೆ ದಿನಾಂಕ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಜೋರಾಗಿದೆ, ಇದೇ ವೇಳೆ ಆರೋಪ, ಪ್ರತ್ಯಾರೋಪಗಳ ಜೊತೆಗೆ ಜಾತಿ ನಿಂದನೆಯು ಪ್ರಮುಖ ಅಸ್ತ್ರವಾಗಿದೆ.

ಬೆಂಗಳೂರು:  ಹಾನಗಲ್ -ಸಿಂದಗಿ ಉಪಚುನಾವಣೆಗೆ ದಿನಾಂಕ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಜೋರಾಗಿದೆ, ಇದೇ ವೇಳೆ ಆರೋಪ, ಪ್ರತ್ಯಾರೋಪಗಳ ಜೊತೆಗೆ ಜಾತಿ ನಿಂದನೆಯು ಪ್ರಮುಖ ಅಸ್ತ್ರವಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಹರಿಹಾಯ್ದಿದ್ದಾರೆ. ಕಂಬಳಿ ಹಾಕುವ ಸಂಬಂಧ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಸಿಿಟಿ ರವಿ ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು , ಕಂಬಳಿ ಹಾಕಲು ಕುರುಬ ಜಾತಿಯವರೆ ಆಗಬೇಕು ಅನ್ನುವ ನಿಮ್ಮ ವಾದದ ಪ್ರಕಾರ ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೆ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ; 26 ತಿಂಗಳ ಅರಿಯರ್ಸ್; ವೇತನ ಪರಿಷ್ಕರಣೆಗೆ ಒಪ್ಪಿಗೆ; ರದ್ದಾಗುತ್ತಾ ಮುಷ್ಕರ?

ದಾಖಲೆ ಬೆಲೆಗೆ ಬ್ಯಾಡಗಿ ಮೆಣಸಿನಕಾಯಿ ಮಾರಾಟ: ಕ್ವಿಂಟಾಲ್‌ಗೆ 90,000 ರೂ. ತಲುಪಿದ ದರ; ರೈತರು ಸಂತಸ, ಸಂಕಷ್ಟದಲ್ಲಿ ಈರುಳ್ಳಿ ಬೆಳೆಗಾರರು

15 ಜಿಲ್ಲೆಗಳಲ್ಲಿ ‘ನಲಿ-ಕಲಿ’ ಕಾರ್ಯಕ್ರಮ ರದ್ದು: ದ್ವಿಭಾಷಾ ಪಠ್ಯಕ್ರಮ ಜಾರಿಗೆ ಸರ್ಕಾರ ಮುಂದು..!

T20 World Cup 2026: ನೆದರ್ಲೆಂಡ್ ವಿರುದ್ಧ 17 ರನ್ ಗಳಿಂದ ಗೆದ್ದು, ಟಿ-20 ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭಾರತ!

ಬಾಂಗ್ಲಾ ಪ್ರಧಾನಿಯಾದ ಬೆನ್ನಲ್ಲೇ ದೇಶಾದ್ಯಂತ ಅಪಹಾಸ್ಯಕ್ಕೆ ಗುರಿಯಾದ Tarique Rahman; ಆಯ್ಕೆ ಮಾಡಿದ ಜನರಿಂದಲೇ ಅವಮಾನ, ಆರೋಪ?

SCROLL FOR NEXT