ಮುಖ್ಯಮಂತ್ರಿ ಬೊಮ್ಮಾಯಿ ಜೊತೆಗೆ ಶಾಸಕ ಸತೀಶ್ ರೆಡ್ಡಿ ಇರುವ ಚಿತ್ರ 
ರಾಜಕೀಯ

ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕರಾಗಿ ಸತೀಶ್ ರೆಡ್ಡಿ ನೇಮಕ

ಬೊಮ್ಮನಹಳ್ಳಿ ಬಿಜೆಪಿ ಶಾಸಕ ಎಂ. ಸತೀಶ್ ರೆಡ್ಡಿ ಅವರನ್ನು ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದರಿಂದ ಅವರಿಗಿದ್ದ ವಿಧಾನಸಭೆ ಮುಖ್ಯ ಸಚೇತಕ ಸ್ಥಾನ ತೆರವಾಗಿತ್ತು.

ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಎಂ. ಸತೀಶ್ ರೆಡ್ಡಿ ಅವರನ್ನು ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದರಿಂದ ಅವರಿಗಿದ್ದ ವಿಧಾನಸಭೆ ಮುಖ್ಯ ಸಚೇತಕ ಸ್ಥಾನ ತೆರವಾಗಿತ್ತು.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಉಸ್ತುವಾರಿ ವಹಿಸಿಕೊಂಡು ಮೊದಲ ಬಾರಿಗೆ ಪಾಲಿಕೆ ಕಮಲ ಪಾಲಾಗುವಂತೆ ಮಾಡಿದ್ದ ಶಾಸಕ ಸತೀಶ್ ರೆಡ್ಡಿಗೆ ಬಿಜೆಪಿ ನಾಯಕರು ವಿಧಾನಸಭೆ ಮುಖ್ಯ ಸಚೇತಕ ಹುದ್ದೆ ನೀಡಿ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಸಚಿವ ಸ್ಥಾನದ ಮೇಲೆ ನಿರೀಕ್ಷೆಯಿಟ್ಟಿದ್ದ ಸತೀಶ್ ರೆಡ್ಡಿಗೆ  ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡುವ ಮೂಲಕ ಅವರಿಗಿದ್ದ ಅಸಮಾಧಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಮನ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಚಿವ ಸಂಪುಟ ಪುನರಾಚನೆ: ಸಿದ್ದುಗೆ ಬೆಂಬಲ, ಸಿಎಂ ಆಗಿ ಮುಂದುವರೆಯುತ್ತಾರೆಂದರೆ ಸ್ಥಾನ ತ್ಯಾಗಕ್ಕೂ ಸಿದ್ಧ ಎಂದ ಸಚಿವರು

ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ, ಮಾಜಿ ಶಾಸಕನಿಗೆ ತಿವಿದ ಹೋರಿ! Video ವೈರಲ್

ಬಿಹಾರ ಚುನಾವಣೆ ಫಲಿತಾಂಶ ಮರುದಿನವೇ ದೆಹಲಿಗೆ ಸಿದ್ದರಾಮಯ್ಯ ಭೇಟಿ: ತೀವ್ರ ಕುತೂಹಲ

TJS ಜಾರ್ಜ್ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದ ದತ್ತಿ ಪ್ರಶಸ್ತಿ ಸ್ಥಾಪನೆ: MLC ಕೆ. ಶಿವಕುಮಾರ್‌ ಘೋಷಣೆ

SCROLL FOR NEXT