ದೇವೇಗೌಡ ಮತ್ತು ಕುಮಾರಸ್ವಾಮಿ 
ರಾಜಕೀಯ

ಕಲಬುರಗಿ ಪಾಲಿಕೆ ಮೈತ್ರಿ ವಿಚಾರ: ಎಚ್.ಡಿ ಕುಮಾರಸ್ವಾಮಿ, ದೇವೇಗೌಡ ಅಂತಿಮ ನಿರ್ಧಾರ

ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಬೆಂಬಲ ನೀಡುವ ಸಂಬಂಧ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಸೋಮವಾರ ಸಂಜೆ ನಡೆಯಿತು.

ಬೆಂಗಳೂರು: ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಬೆಂಬಲ ನೀಡುವ ಸಂಬಂಧ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಸೋಮವಾರ ಸಂಜೆ ನಡೆಯಿತು.

ಎಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಂಜೆ 7 ಗಂಟೆಗೆ ಸಭೆ ಆರಂಭವಾಗಬೇಕಾಯಿತು. ಆದರೆ ಕೆಲವು ಶಾಸಕರು ಬರುವುದು ತಡವಾದ ಕಾರಣ ನಿಧಾನವಾಗಿ ಸಭೆ ಆರಂಭವಾಯಿತು. ಬಹಿರಂಗವಾಗಿ ಬಂಡಾಯವೆದ್ದಿರುವ ಪಕ್ಷದ ಶಾಸಕ ಜಿಟಿ ದೇವೇಗೌಡರು ಜೆಡಿಎಲ್‌ಪಿ ಸಭೆಯಲ್ಲಿ ನಿರೀಕ್ಷೆಯಂತೆ ಭಾಗವಹಿಸಲಿಲ್ಲ. 

ಕಲಬುರಗಿ ಪಾಲಿಕೆಯಲ್ಲಿ ಗೆದ್ದಿರುವ ಜೆಡಿಎಸ್ ಸದಸ್ಯರನ್ನು ಪಕ್ಷವು ಸೇಫ್ ಆಗಿರಿಸಿಕೊಂಡಿದೆ, ಪಾಲಿಕೆ ಚುನಾವಣೆಯಲ್ಲಿ ಕಾಂಗ್ರಸ್ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.  ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಬಿಜೆಪಿಯನ್ನು ಓಲೈಸುತ್ತಿವೆ.

ಕಲಬುರಗಿ ಪಾಲಿಕೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಸಂಬಂಧ ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಎಚ್.ಡಿ ಕುಮಾರಸ್ವಾಮಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ಈ ಅಧಿವೇಶನದಲ್ಲಿ ಸರ್ಕಾರವು 18 ಮಸೂದೆಗಳನ್ನು ಪರಿಚಯಿಸಲು ಯೋಜಿಸುತ್ತಿರುವುದರಿಂದ, ಜೆಡಿಎಸ್ ನಡೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುವುದು. ವಾಕೌಟ್ ಮಾಡುವ ಮೂಲಕ ಕೃಷಿ ಮಸೂದೆಗಳನ್ನು ಅಂಗೀಕರಿಸುವಂತಹ ವಿಷಯಗಳಲ್ಲಿ ಪಕ್ಷವು ತಂತ್ರಗಾರಿಕೆಯಿಂದ ಬಿಜೆಪಿಯನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಲಾಗಿದೆ.ಈ ಅಧಿವೇಶನದಲ್ಲಿ  ಸರ್ಕಾರವು 18 ಮಸೂದೆಗಳನ್ನು ವಿಧಾನಸಭೆ ಅಧಿವೇಶನದಲ್ಲಿ ಅಂಗೀಕರಿಸಲು ಯೋಜಿಸುತ್ತಿರುವುದರಿಂದ, ಜೆಡಿಎಸ್ ನಡೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುವುದು. ವಾಕೌಟ್ ಮಾಡುವ ಮೂಲಕ ಕೃಷಿ ಮಸೂದೆಗಳನ್ನು ಅಂಗೀಕರಿಸುವಂತಹ ವಿಷಯಗಳಲ್ಲಿ ಪಕ್ಷವು ತಂತ್ರಗಾರಿಕೆಯಿಂದ ಬಿಜೆಪಿಯನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

ಇದೇ ಮೊದಲು, ಶತ್ರು ರಾಷ್ಟ್ರದ ಪ್ರಾಂತ್ಯದಲ್ಲಿ ಇಬ್ಬರು US ಪೈಲಟ್‌ ರಕ್ಷಣೆ, ಡೊನಾಲ್ಡ್ ಟ್ರಂಪ್!

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

ಹಾವೇರಿ ವಿಶ್ವವಿದ್ಯಾಲಯ: ಗೌರವ ಡಾಕ್ಟರೇಟ್ ಸ್ವೀಕರಿಸಲು ಸಂಸದ ಬಸವರಾಜ ಬೊಮ್ಮಾಯಿ ನಕಾರ!

“ನಮ್ಮನ್ನು ಕೆಣಕದಿರಿ”...: ಕೋಲ್ಕತಾ ಹೆಸರೆತ್ತಿ ಭಾರತಕ್ಕೆ ಪಾಕ್ ಬೆದರಿಕೆ, ಪದೇ ಪದೇ ಯುದ್ಧೋತ್ಸಾಹದ ಮಾತು..!

SCROLL FOR NEXT