ಸುಬ್ರಮಣಿಯನ್ ಸ್ವಾಮಿ 
ರಾಜಕೀಯ

ಅಧಿಕಾರಕ್ಕಾಗಿ ಯಾರ ಹಿಂದೆಯೂ ಬೀಳಲಿಲ್ಲ, ಬೂಟು ನೆಕ್ಕುವ ಕೆಲಸ ಮಾಡಲಿಲ್ಲ: ಬೊಮ್ಮಾಯಿಗೆ ಸ್ವಾಮಿ ಟಾಂಗ್!

ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒಬ್ಬ ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಎಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸುಬ್ರಮಣಿಯನ್ ಸ್ವಾಮಿ ಠಕ್ಕರ್ ಕೊಟ್ಟಿದ್ದಾರೆ.

ನವದೆಹಲಿ: ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒಬ್ಬ ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಎಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸುಬ್ರಮಣಿಯನ್ ಸ್ವಾಮಿ ಠಕ್ಕರ್ ಕೊಟ್ಟಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ನಾನು ಸುಮ್ಮನೆ ಆರು ಸಾರಿ ಸಂಸದನಾಗಿ ಆಯ್ಕೆಯಾಗಲಿಲ್ಲ. ಅದರಲ್ಲಿಯೂ ಮೂರು ಸಾರಿ ಲೋಕಸಭೆಯಿಂದ ಆರಿಸಿ ಬಂದಿದ್ದೇನೆ.  ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಿಸಿದ ನಾನು ಅಧಿಕಾರಕ್ಕಾಗಿ ಯಾರ ಹಿಂದೆಯೂ ಬೀಳಲಿಲ್ಲ, ಯಾರ ಬೂಟು ನೆಕ್ಕುವ ಕೆಲಸ ಮಾಡಲಿಲ್ಲ ಎಂದಿದ್ದಾರೆ.

ಈಗ ಇದೇ ವಿಚಾರಕ್ಕೆ ಟಾಂಗ್ ನೀಡಿರುವ  ಸ್ವಾಮಿ, ನಾನು ಯಾವ ಕಾಲದಲ್ಲಿಯೂ ಜನತಾದಳದ ಸದಸ್ಯನಾಗಿರಲಿಲ್ಲ. ಜನತಾ ಪಾರ್ಟಿ ಅಧ್ಯಕ್ಷನಾಗಿದ್ದ ಸಂದರ್ಭ(1989-2013)  ಅದನ್ನು ಬಿಜೆಪಿಯೊಂದಿಗೆ ವಿಲೀನ ಮಾಡಿದೆ ಎಂದಿರುವುದು ಸಂಚಲನಕ್ಕೆ ಕಾರಣವಾಗಿದೆ. 

ಬೆಲೆ ಏರಿಕೆ ಚರ್ಚೆ ವೇಳೆ ವಿಧಾನಸಭೆಯಲ್ಲಿ  ವಿಪಕ್ಷ ನಾಯಕ ಸಿದ್ದರಾಮಯ್ಯ ಸುಬ್ರಮಣಿಯನ್ ಸ್ವಾಮಿ ಅವರ ಟ್ವೀಟ್ ಗಳನ್ನು ಉಲ್ಲೇಖ ಮಾಡಿದ್ದರು. ನಿಮ್ಮ ಪಕ್ಷದವರೇ ಹೀಗೆ ಹೇಳುತ್ತಿದ್ದಾರಲ್ಲ ಎಂದು ಬಿಜೆಪಿಯನ್ನು ಲೇವಡಿ ಮಾಡಿದ್ದರು, ಇದಕ್ಕೆ ಸಿಎಂ ಬೊಮ್ಮಾಯಿ ಉತ್ತರಿಸುವ ವೇಳೆ,  ಸ್ವಾಮಿ ಒಬ್ಬರು ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಆದರೆ ಆರ್ಥಿಕ ತಜ್ಞರಾಗಿ ಜೀನಿಯಸ್ ಎಂದಿದ್ದರು.

ನವದೆಹಲಿ: ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒಬ್ಬ ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಎಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸುಬ್ರಮಣಿಯನ್ ಸ್ವಾಮಿ ಠಕ್ಕರ್ ಕೊಟ್ಟಿದ್ದಾರೆ. ಬೆಲೆ ಏರಿಕೆ ಚರ್ಚೆ ವೇಳೆ ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸುಬ್ರಮಣಿಯನ್ ಸ್ವಾಮಿ ಅವರ ಟ್ವೀಟ್ ಗಳನ್ನು ಉಲ್ಲೇಖ ಮಾಡಿದ್ದರು. ನಿಮ್ಮ ಪಕ್ಷದವರೇ ಹೀಗೆ ಹೇಳುತ್ತಿದ್ದಾರಲ್ಲ ಎಂದು ಬಿಜೆಪಿಯನ್ನು ಲೇವಡಿ ಮಾಡಿದ್ದರು, ಇದಕ್ಕೆ ಸಿಎಂ ಬೊಮ್ಮಾಯಿ ಉತ್ತರಿಸುವ ವೇಳೆ, ಸ್ವಾಮಿ ಒಬ್ಬರು ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಆದರೆ ಆರ್ಥಿಕ ತಜ್ಞರಾಗಿ ಜೀನಿಯಸ್ ಎಂದಿದ್ದರು. ಈಗ ಇದೇ ವಿಚಾರಕ್ಕೆ ಟಾಂಗ್ ನೀಡಿರುವ ಸ್ವಾಮಿ, ನಾನು ಸುಮ್ಮನೆ ಆರು ಸಾರಿ ಸಂಸದನಾಗಿ ಆಯ್ಕೆಯಾಗಲಿಲ್ಲ. ಅದರಲ್ಲಿಯೂ ಮೂರು ಸಾರಿ ಲೋಕಸಭೆಯಿಂದ ಆರಿಸಿ ಬಂದಿದ್ದೇನೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಿಸಿದ ನಾನು ಅಧಿಕಾರಕ್ಕಾಗಿ ಯಾರ ಹಿಂದೆಯೂ ಬೀಳಲಿಲ್ಲ, ಯಾರ ಬೂಟು ನೆಕ್ಕುವ ಕೆಲಸ ಮಾಡಲಿಲ್ಲ ಎಂದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ನಾನು ಯಾವ ಕಾಲದಲ್ಲಿಯೂ ಜನತಾದಳದ ಸದಸ್ಯನಾಗಿರಲಿಲ್ಲ. ಜನತಾ ಪಾರ್ಟಿಯು ಅಧ್ಯಕ್ಷನಾಗಿದ್ದ ಸಂದರ್ಭ(1989-2013) ಅದನ್ನು ಬಿಜೆಪಿಯೊಂದಿಗೆ ವಿಲೀನ ಮಾಡಿದೆ ಎಂದಿರುವುದು ಸಂಚಲನಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT