ಸುಬ್ರಮಣಿಯನ್ ಸ್ವಾಮಿ 
ರಾಜಕೀಯ

ಅಧಿಕಾರಕ್ಕಾಗಿ ಯಾರ ಹಿಂದೆಯೂ ಬೀಳಲಿಲ್ಲ, ಬೂಟು ನೆಕ್ಕುವ ಕೆಲಸ ಮಾಡಲಿಲ್ಲ: ಬೊಮ್ಮಾಯಿಗೆ ಸ್ವಾಮಿ ಟಾಂಗ್!

ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒಬ್ಬ ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಎಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸುಬ್ರಮಣಿಯನ್ ಸ್ವಾಮಿ ಠಕ್ಕರ್ ಕೊಟ್ಟಿದ್ದಾರೆ.

ನವದೆಹಲಿ: ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒಬ್ಬ ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಎಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸುಬ್ರಮಣಿಯನ್ ಸ್ವಾಮಿ ಠಕ್ಕರ್ ಕೊಟ್ಟಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ನಾನು ಸುಮ್ಮನೆ ಆರು ಸಾರಿ ಸಂಸದನಾಗಿ ಆಯ್ಕೆಯಾಗಲಿಲ್ಲ. ಅದರಲ್ಲಿಯೂ ಮೂರು ಸಾರಿ ಲೋಕಸಭೆಯಿಂದ ಆರಿಸಿ ಬಂದಿದ್ದೇನೆ.  ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಿಸಿದ ನಾನು ಅಧಿಕಾರಕ್ಕಾಗಿ ಯಾರ ಹಿಂದೆಯೂ ಬೀಳಲಿಲ್ಲ, ಯಾರ ಬೂಟು ನೆಕ್ಕುವ ಕೆಲಸ ಮಾಡಲಿಲ್ಲ ಎಂದಿದ್ದಾರೆ.

ಈಗ ಇದೇ ವಿಚಾರಕ್ಕೆ ಟಾಂಗ್ ನೀಡಿರುವ  ಸ್ವಾಮಿ, ನಾನು ಯಾವ ಕಾಲದಲ್ಲಿಯೂ ಜನತಾದಳದ ಸದಸ್ಯನಾಗಿರಲಿಲ್ಲ. ಜನತಾ ಪಾರ್ಟಿ ಅಧ್ಯಕ್ಷನಾಗಿದ್ದ ಸಂದರ್ಭ(1989-2013)  ಅದನ್ನು ಬಿಜೆಪಿಯೊಂದಿಗೆ ವಿಲೀನ ಮಾಡಿದೆ ಎಂದಿರುವುದು ಸಂಚಲನಕ್ಕೆ ಕಾರಣವಾಗಿದೆ. 

ಬೆಲೆ ಏರಿಕೆ ಚರ್ಚೆ ವೇಳೆ ವಿಧಾನಸಭೆಯಲ್ಲಿ  ವಿಪಕ್ಷ ನಾಯಕ ಸಿದ್ದರಾಮಯ್ಯ ಸುಬ್ರಮಣಿಯನ್ ಸ್ವಾಮಿ ಅವರ ಟ್ವೀಟ್ ಗಳನ್ನು ಉಲ್ಲೇಖ ಮಾಡಿದ್ದರು. ನಿಮ್ಮ ಪಕ್ಷದವರೇ ಹೀಗೆ ಹೇಳುತ್ತಿದ್ದಾರಲ್ಲ ಎಂದು ಬಿಜೆಪಿಯನ್ನು ಲೇವಡಿ ಮಾಡಿದ್ದರು, ಇದಕ್ಕೆ ಸಿಎಂ ಬೊಮ್ಮಾಯಿ ಉತ್ತರಿಸುವ ವೇಳೆ,  ಸ್ವಾಮಿ ಒಬ್ಬರು ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಆದರೆ ಆರ್ಥಿಕ ತಜ್ಞರಾಗಿ ಜೀನಿಯಸ್ ಎಂದಿದ್ದರು.

ನವದೆಹಲಿ: ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒಬ್ಬ ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಎಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸುಬ್ರಮಣಿಯನ್ ಸ್ವಾಮಿ ಠಕ್ಕರ್ ಕೊಟ್ಟಿದ್ದಾರೆ. ಬೆಲೆ ಏರಿಕೆ ಚರ್ಚೆ ವೇಳೆ ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸುಬ್ರಮಣಿಯನ್ ಸ್ವಾಮಿ ಅವರ ಟ್ವೀಟ್ ಗಳನ್ನು ಉಲ್ಲೇಖ ಮಾಡಿದ್ದರು. ನಿಮ್ಮ ಪಕ್ಷದವರೇ ಹೀಗೆ ಹೇಳುತ್ತಿದ್ದಾರಲ್ಲ ಎಂದು ಬಿಜೆಪಿಯನ್ನು ಲೇವಡಿ ಮಾಡಿದ್ದರು, ಇದಕ್ಕೆ ಸಿಎಂ ಬೊಮ್ಮಾಯಿ ಉತ್ತರಿಸುವ ವೇಳೆ, ಸ್ವಾಮಿ ಒಬ್ಬರು ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಆದರೆ ಆರ್ಥಿಕ ತಜ್ಞರಾಗಿ ಜೀನಿಯಸ್ ಎಂದಿದ್ದರು. ಈಗ ಇದೇ ವಿಚಾರಕ್ಕೆ ಟಾಂಗ್ ನೀಡಿರುವ ಸ್ವಾಮಿ, ನಾನು ಸುಮ್ಮನೆ ಆರು ಸಾರಿ ಸಂಸದನಾಗಿ ಆಯ್ಕೆಯಾಗಲಿಲ್ಲ. ಅದರಲ್ಲಿಯೂ ಮೂರು ಸಾರಿ ಲೋಕಸಭೆಯಿಂದ ಆರಿಸಿ ಬಂದಿದ್ದೇನೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಿಸಿದ ನಾನು ಅಧಿಕಾರಕ್ಕಾಗಿ ಯಾರ ಹಿಂದೆಯೂ ಬೀಳಲಿಲ್ಲ, ಯಾರ ಬೂಟು ನೆಕ್ಕುವ ಕೆಲಸ ಮಾಡಲಿಲ್ಲ ಎಂದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ನಾನು ಯಾವ ಕಾಲದಲ್ಲಿಯೂ ಜನತಾದಳದ ಸದಸ್ಯನಾಗಿರಲಿಲ್ಲ. ಜನತಾ ಪಾರ್ಟಿಯು ಅಧ್ಯಕ್ಷನಾಗಿದ್ದ ಸಂದರ್ಭ(1989-2013) ಅದನ್ನು ಬಿಜೆಪಿಯೊಂದಿಗೆ ವಿಲೀನ ಮಾಡಿದೆ ಎಂದಿರುವುದು ಸಂಚಲನಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT