ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜಕೀಯ

ಉಪ ಚುನಾವಣಾ ಕ್ಷೇತ್ರಗಳಲ್ಲಿ ಬಿಜೆಪಿ ವೀಕ್ಷಕರಿಂದ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಆಯ್ಕೆ: ಸಿಎಂ ಬೊಮ್ಮಾಯಿ

ಉಪಚುನಾವಣೆ ಘೋಷಣೆಯಾಗಿರುವ  ಕ್ಷೇತ್ರಗಳಿಗೆ ಪಕ್ಷದಿಂದ ಚುನಾವಣಾ ವೀಕ್ಷಕರನ್ನು ಕಳುಹಿಸಿಕೊಡಲಾಗುತ್ತಿದ್ದು, ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಉಪಚುನಾವಣೆ ಘೋಷಣೆಯಾಗಿರುವ  ಕ್ಷೇತ್ರಗಳಿಗೆ ಪಕ್ಷದಿಂದ ಚುನಾವಣಾ ವೀಕ್ಷಕರನ್ನು ಕಳುಹಿಸಿಕೊಡಲಾಗುತ್ತಿದ್ದು, ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ಹಾನಗಲ್ ಹಾಗೂ ಸಿಂಧಗಿ ಮತಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಎರಡು ಕ್ಷೇತ್ರಗಳಿಗೆ ವೀಕ್ಷಕರನ್ನು ಕಳುಹಿಸಿಕೊಡುತ್ತೇವೆ. ಸ್ಥಳೀಯರಿಂದ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳನ್ನು ಅಖೈರುಗೊಳಿಸಲಾಗುವುದು ಎಂದರು.

ಎರಡೂ ಕ್ಷೇತ್ರಗಳಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸುವ ವಿಶ್ವಾಸವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದರು. ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಉಪ ಅಕ್ಟೋಬರ್ 30ರಂದು ಉಪ ಚುನಾವಣೆ  ಮತ್ತು ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!