ಜಿ ಟಿ ದೇವೇಗೌಡ 
ರಾಜಕೀಯ

ಕ್ಷೇತ್ರದ ಜನರನ್ನು ಕೇಳಿಕೊಂಡು ಇನ್ನೆರಡು ತಿಂಗಳಲ್ಲಿ ನನ್ನ ಮುಂದಿನ ರಾಜಕೀಯ ನಿರ್ಧಾರ: ಜಿ ಟಿ ದೇವೇಗೌಡ

ಜಾತ್ಯತೀತ ಜನತಾದಳದಲ್ಲಿ ಶಾಸಕನಾಗಿದ್ದೇನೆ, ಆದರೆ ಕಳೆದ ಮೂರು ವರ್ಷಗಳಿಂದ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ, ಕಾರ್ಯಕ್ರಮಗಳಲ್ಲಿ ಭಾಗವಹಿಸಿಲ್ಲ. ನನ್ನ ಕ್ಷೇತ್ರದ ಕೆಲಸ ಮಾತ್ರ ಶಾಸಕನಾಗಿ ಮಾಡುತ್ತಿದ್ದೇನೆ. ಕಳೆದ ರಾಜ್ಯಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನರ ಆದೇಶದಂತೆ ಆತ್ಮಸಾಕ್ಷಿಯಂತೆ ಜೆಡಿಎಸ್ ಗೆ ಮತ ಕೊಟ್ಟಿದ್ದೇನೆ ಎಂದು ಶಾಸಕ ಜಿ ಟಿ ದೇವೇಗೌಡ ಹೇಳಿದ್ದಾರೆ. 

ಮೈಸೂರು: ಜಾತ್ಯತೀತ ಜನತಾದಳದಲ್ಲಿ ಶಾಸಕನಾಗಿದ್ದೇನೆ, ಆದರೆ ಕಳೆದ ಮೂರು ವರ್ಷಗಳಿಂದ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ, ಕಾರ್ಯಕ್ರಮಗಳಲ್ಲಿ ಭಾಗವಹಿಸಿಲ್ಲ. ನನ್ನ ಕ್ಷೇತ್ರದ ಕೆಲಸ ಮಾತ್ರ ಶಾಸಕನಾಗಿ ಮಾಡುತ್ತಿದ್ದೇನೆ. ಕಳೆದ ರಾಜ್ಯಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನರ ಆದೇಶದಂತೆ ಆತ್ಮಸಾಕ್ಷಿಯಂತೆ ಜೆಡಿಎಸ್ ಗೆ ಮತ ಕೊಟ್ಟಿದ್ದೇನೆ ಎಂದು ಶಾಸಕ ಜಿ ಟಿ ದೇವೇಗೌಡ ಹೇಳಿದ್ದಾರೆ. 

ನನ್ನ ಮುಂದಿನ ರಾಜಕೀಯ ನಿರ್ಧಾರವನ್ನು ಕ್ಷೇತ್ರದ ಜನರನ್ನು ಕೇಳಿಕೊಂಡು ಕೈಗೊಳ್ಳುತ್ತೇನೆ, ಕ್ಷೇತ್ರದ ಜನರು ಹೇಳಿದಂತೆ ಕೇಳುತ್ತೇನೆ ಎಂದರು.

ಕ್ಷೇತ್ರದಲ್ಲಿ ಆಗಬೇಕಾದ ಕೆಲಸಗಳು,ಬಿಡುಗಡೆಯಾಗಬೇಕಾದ ಅನುದಾನಗಳ ಬಗ್ಗೆ ಅಧಿಕಾರಿಗಳು, ಕುಂಠಿತವಾಗಿರುವ ಕ್ಷೇತ್ರಗಳ ಬಗ್ಗೆ ಬಂದಿರುವ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸುತ್ತೇನೆ ಎಂದರು. 

ಸಿದ್ದರಾಮಯ್ಯನವರಿಗೆ ಒಳ್ಳೆಯದಾಗಲಿ: ಕಾಂಗ್ರೆಸ್ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಮೊದಲೇ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತೇನೆ. ಯಾವುದೇ ಪಕ್ಷದ ನಾಯಕರಾದರೂ ಪಕ್ಷಾತೀತವಾಗಿ ಶುಭಾಶಯಗಳನ್ನು ಕೋರುತ್ತೇವೆ. ಅವರಿಗೆ ದೇವರು ಇನ್ನಷ್ಟು ಆಯುರಾರೋಗ್ಯ, ಐಶ್ವರ್ಯ ನೀಡಲಿ ಎಂದು ಕೋರುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT