ಯಡಿಯೂರಪ್ಪ - ಸಿಎಂ ಬೊಮ್ಮಾಯಿ 
ರಾಜಕೀಯ

ವಿದೇಶ ಪ್ರವಾಸದಿಂದ ಯಡಿಯೂರಪ್ಪ ವಾಪಸ್: ಸಿಎಂ ಬೊಮ್ಮಾಯಿ ಭೇಟಿ, ಚರ್ಚೆ

ಕುಟುಂಬ ಸಮೇತರಾಗಿ ವಿದೇಶ ಪ್ರವಾಸ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಗುರುವಾರ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಬೆಂಗಳೂರು: ಕುಟುಂಬ ಸಮೇತರಾಗಿ ವಿದೇಶ ಪ್ರವಾಸ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಗುರುವಾರ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿಗೆ ವಾಪಸ್ಸಾದ ಯಡಿಯೂರಪ್ಪ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ರಾಜಕೀಯ ಹಾಗೂ ಇತ್ತೀಚಿನ ಬೆಳವಣಿಗೆಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಶಾಸಕ ರಾಜುಗೌಡ, ಮಾಜಿ ಶಾಸಕ ಹರೀಶ್ ಉಪಸ್ಥಿತರಿದ್ದರು.

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜಿನಾಮೆ ನೀಡಿದ ನಂತರ ಕಳೆದ 10 ತಿಂಗಳಲ್ಲಿ ಹಲವು ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಜುಲೈ 2021 ರಂದು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಯುರೋಪಿಯನ್ ದೇಶಗಳು ಸೇರಿದಂತೆ ನಾಲ್ಕು ರಾಷ್ಟ್ರಗಳಲ್ಲಿ ಪ್ರವಾಸ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT