ಮುನಿರತ್ನ 
ರಾಜಕೀಯ

2023ರ ವಿಧಾನಸಭೆ ಚುನಾವಣೆಯಲ್ಲಿ ಕೆಜಿಎಫ್ ಅಭ್ಯರ್ಥಿ ವೈ.ಸಂಪಂಗಿ: ಸಚಿವ ಮುನಿರತ್ನ ಘೋಷಣೆ

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೆಜಿಎಫ್ ಕ್ಷೇತ್ರಕ್ಕೆ ವೈ.ಸಂಪಂಗಿ ಅಭ್ಯರ್ಥಿ ಎಂದು ಸಚಿವ ಮುನಿರತ್ನ  ಘೋಷಿಸಿದ್ದಾರೆ.

ಕೋಲಾರ: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೆಜಿಎಫ್ ಕ್ಷೇತ್ರಕ್ಕೆ ವೈ.ಸಂಪಂಗಿ ಅಭ್ಯರ್ಥಿ ಎಂದು ಸಚಿವ ಮುನಿರತ್ನ  ಘೋಷಿಸಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ಅವರು, ಸಂಪಂಗಿ ಅವರು ಕೆಜಿಎಫ್ ನಿಂದ ಸ್ಪರ್ಧಿಸಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಹೇಳಿದ್ದು, ಅಲ್ಲಿ ನೆರೆದಿದ್ದ ಕೆಲ ನಾಯಕರ ಅಸಮಾಧಾನಕ್ಕೆ ಕಾರಣವಾಯಿತು.

ಸಂಪಂಗಿಯಿಂದಾಗಿ ಪಕ್ಷ ಇಬ್ಭಾಗವಾಗಿರುವ ಕೆಜಿಎಫ್‌ನಲ್ಲಿನ ವಾಸ್ತವತೆಯನ್ನು ಸಚಿವರು ಪರಿಶೀಲಿಸಬೇಕು ಎಂದು ಕೆಜಿಎಫ್ ನಗರ ಘಟಕದ ಬಿಜೆಪಿ ಅಧ್ಯಕ್ಷ ಕಮಲನಾಥನ್ ಹೇಳಿದರು. ಇದರಿಂದ ಅಸಮಾಧಾನಗೊಂಡ ಮುನಿರತ್ನ ಅವರು ಕಾಂಗ್ರೆಸ್ ನಾಯಕರಂತೆ ಮಾತನಾಡಬೇಡಿ ಎಂದು ಕಮಲನಾಥನ್ ಅವರಲ್ಲಿ ಮನವಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT