ರಾಹುಲ್, ಸೋನಿಯಾ ಗಾಂಧಿ, ಜೈರಾಮ್ ರಮೇಶ್ 
ರಾಜಕೀಯ

ಭಾರತ್ ಜೋಡೋ ಯಾತ್ರೆ: ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಪತನಕ್ಕೆ ಕ್ಷಣಗಣನೆ- ಜೈರಾಮ್ ರಮೇಶ್ 

ಎಐಸಿಸಿ ಅಧಿನಾಯಕಿ ಪ್ರವೇಶದೊಂದಿಗೆ ರಾಜ್ಯದಲ್ಲಿ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ರಾಜ್ಯದಲ್ಲಿ ಮತ್ತಷ್ಟು ಬಲ ಬಂದಿದೆ.

ಮಂಡ್ಯ: ಎಐಸಿಸಿ ಅಧಿನಾಯಕಿ ಪ್ರವೇಶದೊಂದಿಗೆ ರಾಜ್ಯದಲ್ಲಿ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ರಾಜ್ಯದಲ್ಲಿ ಮತ್ತಷ್ಟು ಬಲ ಬಂದಿದೆ.

ಈ ವಿಚಾರವಾಗಿ ಎಎನ್ ಐ ಸುದ್ದಿಸಂಸ್ಥೆಯೊಂದಿರುವ ಮಾತನಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆಗೆ ಅಪಾರ ಜನಬೆಂಬಲ ಸಿಗುತ್ತಿದೆ ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆಗೆ ಜನರಿಂದ ಅದ್ಬುತ ಪ್ರತಿಕ್ರಿಯೆ ದೊರೆಯುತ್ತಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂಬುದುಈ ಪ್ರತಿಕ್ರಿಯೆಯಿಂದ ತಿಳಿದುಬರುತ್ತದೆ ಎಂದು ಅವರು ಹೇಳಿದ್ದಾರೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ನ್ಯಾಮನಹಳ್ಳಿ ಗ್ರಾಮದಲ್ಲಿ ಆರಂಭವಾದ ಯಾತ್ರೆ ಜಕ್ಕನಹಳ್ಳಿ ಕ್ರಾಸ್ ತಲುಪಿದೆ. 
ಈ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಸೋನಿಯಾ ಗಾಂಧಿ ಕೂಡಾ ಹೆಜ್ಜೆ ಹಾಕುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!