ಪೇ ಸಿಎಂ ಅಭಿಯಾನದಲ್ಲಿ ಕಾಂಗ್ರೆಸ್ ಮುಖಂಡರು 
ರಾಜಕೀಯ

ಪೇ ಸಿಎಂ ಆಯ್ತು, ಈಗ SayCM ಅಭಿಯಾನ ನಡೆಸಲು ಕಾಂಗ್ರೆಸ್ ಸಜ್ಜು!

ಸರ್ಕಾರದ ಕಾರ್ಯವೈಖರಿ ಕುರಿತಂತೆ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಲು ವಿಫಲವಾಗಿರುವುದರಿಂದ ಪೇ ಸಿಎಂ ನಂತರ Saycm ಅಭಿಯಾನ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ಎಚ್ಚರಿಕೆ ನೀಡಿದೆ.

ಬೆಂಗಳೂರು: ಸರ್ಕಾರದ ಕಾರ್ಯವೈಖರಿ ಕುರಿತಂತೆ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಲು ವಿಫಲವಾಗಿರುವುದರಿಂದ ಪೇ ಸಿಎಂ ನಂತರ Saycm ಅಭಿಯಾನ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ಎಚ್ಚರಿಕೆ ನೀಡಿದೆ.

ರಾಜ್ಯ ಬಿಜೆಪಿ ಸರ್ಕಾರಕ್ಕೆ 50 ಪ್ರಶ್ನೆಗಳನ್ನು ಕೇಳಲು 'ನಿಮ್ಮ ಹತ್ತಿರ ಇದೆಯೇ ಉತ್ತರ' ಅಭಿಯಾನವನ್ನು ಕಾಂಗ್ರೆಸ್ ಆರಂಭಿಸಿದೆ. 2018ರಲ್ಲಿ ನೀಡಲಾದ ಚುನಾವಣಾ ಪ್ರಣಾಳಿಕೆಯಲ್ಲಿ ಶೇ. 90 ರಷ್ಟು ಭರವಸೆ ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಆರೋಪಿಸಿ ಅಭಿಯಾನ ಆರಂಭಿಸಲಾಗಿತ್ತು. ಆದರೆ, ಈವರೆಗೂ ಅವರು ಒಂದು ಪ್ರಶ್ನೆಗೂ ಉತ್ತರಿಸಿಲ್ಲ. ಜನರ ಪರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸದಿದ್ದರೆ Saycm ಅಭಿಯಾನ ಆರಂಭಿಸುವುದಾಗಿ ಪಕ್ಷ ತಿಳಿಸಿದೆ.

ಕಳೆದ ಮೂರು ವರ್ಷಗಳಲ್ಲಿ ಆಡಳಿತದಲ್ಲಿ ವಿಫಲತೆ ಕುರಿತು ಬಿಜೆಪಿ ಉತ್ತರಿಸಲು  Saycm ಅಭಿಯಾನ ಆರಂಭಿಸಲಾಗುತ್ತಿದೆ. 2023 ವಿಧಾನಸಭಾ ಚುನಾವಣೆವರೆಗೂ ಬಿಜೆಪಿಯನ್ನು ಪ್ರಶ್ನೆ ಕೇಳುವುದನ್ನು ಮುಂದುವರೆಸಲಾಗುವುದು ಎಂದು ಹೇಳಿಕೆಯಲ್ಲಿ ಕಾಂಗ್ರೆಸ್ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT