ಸಿಎಂ ಬೊಮ್ಮಾಯಿ 
ರಾಜಕೀಯ

ಯಾರು ಯಾರ ಟಿಕೆಟ್ ನ್ನು ತಪ್ಪಿಸಿಲ್ಲ, ಎಲ್ಲವನ್ನೂ ಪರಿಶೀಲಿಸಿ ಹೈಕಮಾಂಡ್​ ನಾಯಕರು ಟಿಕೆಟ್ ನೀಡಿದ್ದಾರೆ: ಸಿಎಂ ಬೊಮ್ಮಾಯಿ

ತಮಗೆ ಟಿಕೆಟ್ ಕೈತಪ್ಪಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಕಾರಣ ಎಂಬ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

ಬಾಗಲಕೋಟೆ: ತಮಗೆ ಟಿಕೆಟ್ ಕೈತಪ್ಪಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಕಾರಣ ಎಂಬ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

ಯಾರು ಯಾರ ಟಿಕೆಟ್ ನ್ನು ತಪ್ಪಿಸಿಲ್ಲ, ತಪ್ಪಿಸಲು ಸಾಧ್ಯ ಕೂಡ ಇಲ್ಲ, ಟಿಕೆಟ್ ಹಂಚಿಕೆ ನಿರ್ಧಾರ ಹೈಕಮಾಂಡ್ ನದ್ದು, ಲಿಂಗಾಯತ ನಾಯಕರನ್ನು ಪಕ್ಷ ಕಡೆಗಣಿಸಿಲ್ಲ ಎಂದು ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡುವಾಗ ಪ್ರತಿಕ್ರಿಯೆ ನೀಡಿದ್ದಾರೆ.

ಜಗದೀಶ್​ ಶೆಟ್ಟರ್  ಕಾಂಗ್ರೆಸ್​ ಸೇರ್ಪಡೆಯಿಂದ ಯಾವುದೇ ತೊಂದರೆ ಇಲ್ಲ. ಲಿಂಗಾಯತರಿಗೆ ಸಮರ್ಪಕವಾಗಿ ಮನ್ನಣೆ ನೀಡಿದ್ದೇ ಬಿಜೆಪಿ. ಕಾಂಗ್ರೆಸ್​ ಲಿಂಗಾಯತ ಸಮುದಾಯವನ್ನು ಕಡೆಗಣಿಸುತ್ತಾ ಬಂದಿದೆ. ಬಿಜೆಪಿ ಯಾರ ಕಪಿಮುಷ್ಠಿಯಲ್ಲೂ ಇಲ್ಲ, ಇದು ವ್ಯವಸ್ಥೆ ಬದ್ಧ ಪಕ್ಷ. ಎಲ್ಲವನ್ನೂ ಪರಿಶೀಲಿಸಿ ಹೈಕಮಾಂಡ್​ ನಾಯಕರು ಟಿಕೆಟ್ ನೀಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel