ಸಾಂದರ್ಭಿಕ ಚಿತ್ರ 
ರಾಜಕೀಯ

ಬಿಜೆಪಿಗರ ಬಾಯಲ್ಲಿ 'ರಾಮನಾಮ' ಜಪ, ಹಾಕುವುದು 40% 'ಪಂಗನಾಮ'- ಕಾಂಗ್ರೆಸ್ ಟೀಕೆ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭ್ರಷ್ಚಾಚಾರ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಪರಸ್ಪರ ಆರೋಪ, ಪ್ರತ್ಯಾರೋಪ, ವಾಗ್ದಾಳಿಯಲ್ಲಿ ತೊಡಗಿವೆ. ಬಾಯಲ್ಲಿ ರಾಮನಮ ಜಪ ಮಾಡುವ ಬಿಜೆಪಿ ನಾಯಕರು 40% ಕಮಿಷನ್ ಪಡೆದು ಜನರಿಗೆ ವಂಚಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭ್ರಷ್ಚಾಚಾರ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಪರಸ್ಪರ ಆರೋಪ, ಪ್ರತ್ಯಾರೋಪ, ವಾಗ್ದಾಳಿಯಲ್ಲಿ ತೊಡಗಿವೆ. ಬಾಯಲ್ಲಿ ರಾಮನಮ ಜಪ ಮಾಡುವ ಬಿಜೆಪಿ ನಾಯಕರು 40% ಕಮಿಷನ್ ಪಡೆದು ಜನರಿಗೆ ವಂಚಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್,  ರಾಮನ ಹೆಸರಿನಲ್ಲಿ ರಾಜಕೀಯ ಮಾಡುವ, ಧರ್ಮಗಳ ನಡುವೆ ಬೆಂಕಿ ಹಚ್ಚಿ ಚುನಾವಣಾ ಲಾಭ ಪಡೆಯುವ ಬಿಜೆಪಿಗೆ, 40% ಕಮಿಷನ್ ಪಡೆಯುವುದು, ಜನರಿಗೆ ಪಂಗನಾಮ ಹಾಕುವುದು ಪ್ರಮುಖ ಗುರಿಯಾಗಿದೆ ಎಂದು  ಟೀಕಾ ಪ್ರಹಾರ ನಡೆಸಿದೆ.

ಮತ್ತೊಂದು ಟ್ವೀಟ್ ನಲ್ಲಿ ಗೋರಕ್ಷಣೆ ಜಪ ಮಾಡುವ ಬಿಜೆಪಿ ಅವಧಿಯಲ್ಲಿಯೇ ದೇಶದಲ್ಲಿ  ಗೋಮಾಂಸ ರಫ್ತು ಹೆಚ್ಚಾಗಿದೆ.  ಗೋಮಾಂಸ ಕಾರ್ಖಾನೆಗಳು ಬಹುತೇಕ ಬಿಜೆಪಿ ನಾಯಕರ ಒಡೆತನದಲ್ಲೇ ಇವೆ. ಇದು ಬಿಜೆಪಿಗರ ಗೋರಕ್ಷಣೆಯ ಬೂಟಾಟಿಕೆ ಎಂದು ಕಾಂಗ್ರೆಸ್ ಕಿಡಿಕಾರಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT