ಸಚಿವ ಚೆಲುವರಾಯಸ್ವಾಮಿ 
ರಾಜಕೀಯ

ಲಂಚಕ್ಕಾಗಿ ಕಿರುಕುಳ ಆರೋಪ: ಇದು ನಕಲಿ ಪತ್ರ ಎಂದ ಸಚಿವ ಚೆಲುವರಾಯಸ್ವಾಮಿ

ನನ್ನ ವಿರುದ್ಧ ರಾಜ್ಯಪಾಲರಿ ದೂರು ನೀಡಿರುವ ಪತ್ರದ ಕುರಿತು ನನಗೆ ತಿಳಿದಿಲ್ಲ, ಪತ್ರವನ್ನು ಯಾರೂ ಬರೆದಿದ್ದಾರೆಂಬುದೂ ಗೊತ್ತಿಲ್ಲ. ಆದರೆ, ಜಂಟಿ ನಿರ್ದೇಶಕರು ನಕಲಿ ಪತ್ರ ಎಂದು ಹೇಳಿದ್ದಾರೆಂದು ಸಚಿವ ಚೆಲುವರಾಯಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ನನ್ನ ವಿರುದ್ಧ ರಾಜ್ಯಪಾಲರಿ ದೂರು ನೀಡಿರುವ ಪತ್ರದ ಕುರಿತು ನನಗೆ ತಿಳಿದಿಲ್ಲ, ಪತ್ರವನ್ನು ಯಾರೂ ಬರೆದಿದ್ದಾರೆಂಬುದೂ ಗೊತ್ತಿಲ್ಲ. ಆದರೆ, ಜಂಟಿ ನಿರ್ದೇಶಕರು ನಕಲಿ ಪತ್ರ ಎಂದು ಹೇಳಿದ್ದಾರೆಂದು ಸಚಿವ ಚೆಲುವರಾಯಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನನ್ನ ವಿರುದ್ಧ ರಾಜ್ಯಪಾಲರಿ ದೂರು ನೀಡಿರುವ ಪತ್ರದ ಕುರಿತು ನನಗೆ ತಿಳಿದಿಲ್ಲ, ಪತ್ರವನ್ನು ಯಾರೂ ಬರೆದಿದ್ದಾರೆಂಬುದೂ ಗೊತ್ತಿಲ್ಲ. ಆದರೆ, ಜಂಟಿ ನಿರ್ದೇಶಕರು ನಕಲಿ ಪತ್ರ ಎಂದು ಹೇಳಿದ್ದಾರೆ. ಪಾಪಾ, ಬಹಳ ಹುಡುಕಿ ಹುಡುಕಿ ಕೆಲವರು ಏನೇನೋ ಮಾಡುತ್ತಿದ್ದಾರೆ ಮಾಡಲಿ. ಈ ಬಗ್ಗೆ ತನಿಖೆ ನಡೆಸುವಂತೆ ಕೃಷಿ ಕಾರ್ಯದರ್ಶಿಗಳಿಗೆ ಸೂಚನೆ ನೀಡುತ್ತೇನೆ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾತನಾಡಿ, ಕೆಲವರು ಬೇರೇನೋ ಮಾಡುತ್ತಿದ್ದಾರೆ. ಹೊಟ್ಟೆಕಿಚ್ಚಿಗೆ ಮದ್ದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಮಂಡ್ಯದಲ್ಲಿ ನಾವು ಚುನಾವಣೆಯಲ್ಲಿ ಏಳು ಸ್ಥಾನಗಳ ಪೈಕಿ 6ರಲ್ಲಿ ಗೆದ್ದಿದ್ದೇವೆ. ಇದು ಕೆಲವರಿಗೆ ಸಹಿಸಲಾಗುತ್ತಿಲ್ಲ. ಹಾಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಲಂಚದ ಆರೋಪದ ಬಗ್ಗೆ ತನಿಖೆ ಬೇಕಾದರೆ ಮಾಡಿಸೋಣ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT