ಸಚಿವ ಚೆಲುವರಾಯಸ್ವಾಮಿ 
ರಾಜಕೀಯ

ಲಂಚಕ್ಕಾಗಿ ಕಿರುಕುಳ ಆರೋಪ: ಇದು ನಕಲಿ ಪತ್ರ ಎಂದ ಸಚಿವ ಚೆಲುವರಾಯಸ್ವಾಮಿ

ನನ್ನ ವಿರುದ್ಧ ರಾಜ್ಯಪಾಲರಿ ದೂರು ನೀಡಿರುವ ಪತ್ರದ ಕುರಿತು ನನಗೆ ತಿಳಿದಿಲ್ಲ, ಪತ್ರವನ್ನು ಯಾರೂ ಬರೆದಿದ್ದಾರೆಂಬುದೂ ಗೊತ್ತಿಲ್ಲ. ಆದರೆ, ಜಂಟಿ ನಿರ್ದೇಶಕರು ನಕಲಿ ಪತ್ರ ಎಂದು ಹೇಳಿದ್ದಾರೆಂದು ಸಚಿವ ಚೆಲುವರಾಯಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ನನ್ನ ವಿರುದ್ಧ ರಾಜ್ಯಪಾಲರಿ ದೂರು ನೀಡಿರುವ ಪತ್ರದ ಕುರಿತು ನನಗೆ ತಿಳಿದಿಲ್ಲ, ಪತ್ರವನ್ನು ಯಾರೂ ಬರೆದಿದ್ದಾರೆಂಬುದೂ ಗೊತ್ತಿಲ್ಲ. ಆದರೆ, ಜಂಟಿ ನಿರ್ದೇಶಕರು ನಕಲಿ ಪತ್ರ ಎಂದು ಹೇಳಿದ್ದಾರೆಂದು ಸಚಿವ ಚೆಲುವರಾಯಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನನ್ನ ವಿರುದ್ಧ ರಾಜ್ಯಪಾಲರಿ ದೂರು ನೀಡಿರುವ ಪತ್ರದ ಕುರಿತು ನನಗೆ ತಿಳಿದಿಲ್ಲ, ಪತ್ರವನ್ನು ಯಾರೂ ಬರೆದಿದ್ದಾರೆಂಬುದೂ ಗೊತ್ತಿಲ್ಲ. ಆದರೆ, ಜಂಟಿ ನಿರ್ದೇಶಕರು ನಕಲಿ ಪತ್ರ ಎಂದು ಹೇಳಿದ್ದಾರೆ. ಪಾಪಾ, ಬಹಳ ಹುಡುಕಿ ಹುಡುಕಿ ಕೆಲವರು ಏನೇನೋ ಮಾಡುತ್ತಿದ್ದಾರೆ ಮಾಡಲಿ. ಈ ಬಗ್ಗೆ ತನಿಖೆ ನಡೆಸುವಂತೆ ಕೃಷಿ ಕಾರ್ಯದರ್ಶಿಗಳಿಗೆ ಸೂಚನೆ ನೀಡುತ್ತೇನೆ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾತನಾಡಿ, ಕೆಲವರು ಬೇರೇನೋ ಮಾಡುತ್ತಿದ್ದಾರೆ. ಹೊಟ್ಟೆಕಿಚ್ಚಿಗೆ ಮದ್ದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಮಂಡ್ಯದಲ್ಲಿ ನಾವು ಚುನಾವಣೆಯಲ್ಲಿ ಏಳು ಸ್ಥಾನಗಳ ಪೈಕಿ 6ರಲ್ಲಿ ಗೆದ್ದಿದ್ದೇವೆ. ಇದು ಕೆಲವರಿಗೆ ಸಹಿಸಲಾಗುತ್ತಿಲ್ಲ. ಹಾಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಲಂಚದ ಆರೋಪದ ಬಗ್ಗೆ ತನಿಖೆ ಬೇಕಾದರೆ ಮಾಡಿಸೋಣ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT