ಆರ್.ಅಶೋಕ್, ವಿಜಯೇಂದ್ರ 
ರಾಜಕೀಯ

ಕಾಂಗ್ರೆಸ್‌ ಸರ್ಕಾರದ ವೈಫಲ್ಯ ಖಂಡಿಸಿ ಬುಧವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ: ಆರ್ ಅಶೋಕ್

ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು. 

ಬೆಳಗಾವಿ: ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮರ್ಪಕವಾಗಿ ಬರ ನಿರ್ವಹಣೆ ಮಾಡದಿರುವುದು, ಡಿ.ಕೆ. ಶಿವಕುಮಾರ್‌ ಅವರ ವಿಷಯದಲ್ಲಿ ತೆಗೆದುಕೊಂಡ ನಿಲುವು ಮತ್ತು ಜಮೀರ್‌ ಅಹ್ಮದ್‌ ಅವರ ನಡೆ ಸೇರಿದಂತೆ ಸರ್ಕಾರದ ವೈಫಲ್ಯ ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಜಮೀರ್ ಅಹ್ಮದ್ ಖಾನ್ ಸಚಿವರಾಗಿ ಸ್ಪೀಕರ್ ಸ್ಥಾನದ ಕುರಿತು ದುರಹಂಕಾರದ ಹೇಳಿಕೆ ನೀಡಿದ್ದು ಖಂಡನೀಯ. ಜಮೀರ್ ಅವರ ಹೇಳಿಕೆ ವಿರುದ್ಧ ಮುಖ್ಯಮಂತ್ರಿಯಾಗಲಿ, ಸ್ಪೀಕರ್ ಅವರಾಗಲಿ ಕ್ರಮ ತೆಗೆದುಕೊಳ್ಳಲಿಲ್ಲ. ಸಂವಿಧಾನ ಉಳಿಸಲು ಬಿಜೆಪಿ ಮತ್ತು ಜೆಡಿಎಸ್ ಜೊತೆಯಾಗಿ ಜಮೀರ್ ಅಹ್ಮದ್ ಅವರ ಹೇಳಿಕೆ ಖಂಡಿಸಿ ಸತ್ಯಾಗ್ರಹ ಮಾಡುತ್ತಿದ್ದೇವೆ ಎಂದು ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!