ಸಂಗ್ರಹ ಚಿತ್ರ 
ರಾಜಕೀಯ

ವಿಧಾನಸಭಾ ಚುನಾವಣೆಗೆ ಸಿದ್ಧತೆ: ಬೆಳಗಾವಿಯಿಂದ 'ಬಸ್ ಯಾತ್ರೆ' ಆರಂಭಿಸಲು ಕಾಂಗ್ರೆಸ್ ಮುಂದು

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಪತನಗೊಳಿಸಲು ಬೆಂಬಲವನ್ನು ಪಡೆಯಲು ಕಾಂಗ್ರೆಸ್ ಜನವರಿ 11 ರಂದು ಬೆಳಗಾವಿಯ ವೀರಸೌಧದಿಂದ ಬಸ್ ಯಾತ್ರೆಯನ್ನು ಪ್ರಾರಂಭಿಸಲು ಸಜ್ಜಾಗಿದೆ.

ಬೆಳಗಾವಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಪತನಗೊಳಿಸಲು ಬೆಂಬಲವನ್ನು ಪಡೆಯಲು ಕಾಂಗ್ರೆಸ್ ಜನವರಿ 11 ರಂದು ಬೆಳಗಾವಿಯ ವೀರಸೌಧದಿಂದ ಬಸ್ ಯಾತ್ರೆಯನ್ನು ಪ್ರಾರಂಭಿಸಲು ಸಜ್ಜಾಗಿದೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ‘ಬಿಜೆಪಿ ಹಠಾವೋ’ ಚಳವಳಿ ಆರಂಭಿಸಿದೆ ಎಂದು ಹೇಳಿದರು.

ರ್ಯಾಲಿಯ ನಂತರ ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಅದೇ ದಿನ ಸಾರ್ವಜನಿಕ ಸಭೆಗಳು ನಡೆಯಲಿವೆ. ಬೆಳಗಾವಿ ನಂತರ ವಿಜಯನಗರ, ಕೊಪ್ಪಳ, ಬಾಗಲಕೋಟೆ, ಕೊಪ್ಪಳ, ಗದಗ, ಹಾವೇರಿ ಸೇರಿದಂತೆ ಉತ್ತರ ಕರ್ನಾಟಕದ ಇತರ ಭಾಗಗಳಿಗೆ ಬಸ್ ಯಾತ್ರೆ ಆರಂಭವಾಗಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು

Odisha Literary Festival 2026: ಭಾರತದ ವೈಜ್ಞಾನಿಕ ಕ್ಷೇತ್ರದ ಸಾಧಕರನ್ನು ಮರೆತಿರುವುದಕ್ಕೆ ವಸಾಹತುಶಾಹಿ ಮನಸ್ಥಿತಿಯೇ ಕಾರಣ! ಆನಂದ್ ರಂಗನಾಥನ್

ಹುಬ್ಬಳ್ಳಿ: ʻಗೌರಿ ಲಂಕೇಶ್ʼ ಕೊಲೆ ಕೇಸ್‌ ಹಾಗೂ ಗಾಂಜಾ ಕೇಸ್ ಆರೋಪಿಯಿಂದ ನೂತನ ಪೊಲೀಸ್‌ ಆಯುಕ್ತರಿಗೆ ಸನ್ಮಾನ! ವಿವಾದ