ಬಿಜೆಪಿ ಟ್ವೀಟ್ 
ರಾಜಕೀಯ

ಥಟ್ ಅಂತ ಹೇಳಿ! ಬಾಂಧವರಿಗೆ ಮೀಸಲಿಟ್ಟ ಭೂಮಿಯನ್ನು ನುಂಗಿ ಹಾಕಿದ ಭೂಗಳ್ಳ ಯಾರು?

ರಾಜ್ಯ ವಿಧಾನಸಭೆ ಚುನಾವಣ ಸಮೀಪಿಸುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್ ನಾಯಕರ ಪರಸ್ಪರ ವಾಗ್ದಾಳಿ ಮತ್ತಷ್ಟು ರಂಗೇರಿದೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣ ಸಮೀಪಿಸುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್ ನಾಯಕರ ಪರಸ್ಪರ ವಾಗ್ದಾಳಿ ಮತ್ತಷ್ಟು ರಂಗೇರಿದೆ.

ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಬಿಜೆಪಿ, ವಕ್ಫ್ ಮಂಡಳಿಗೆ ಸೇರಿದ ಅಂದಾಜು 2.30 ಲಕ್ಷ ಕೋಟಿ ರೂಪಾಯಿ ಮೌಲ್ಯದ 29,000 ಎಕರೆ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿತ್ತು. ಈ ಪ್ರಕರಣದ ಭೂಗಳ್ಳ ಯಾರು? ಎಂದು ಟ್ವಿಟ್ಟರ್ ನಲ್ಲಿ  ಪ್ರಶ್ನಿಸಿದೆ.

ಪದವಿ ವಿದ್ಯಾರ್ಥಿಗಳಿಗೆ ನೀಡುವ ಉಚಿತ ಲ್ಯಾಪ್‌ಟಾಪ್‌ ವಿತರಣೆಯಲ್ಲೂ ಗೋಲ್‌ ಮಾಡಿ ಬರೋಬ್ಬರಿ 300 ಕೋಟಿ ರೂ. ಲಪಟಾಯಿಸಿದವರು ಯಾರು? ಎಂದು ಬಿಜೆಪಿ ಟ್ವೀಟ್ ಮಾಡಿದೆ.

‘ಕಾಮನ್‌ ಮ್ಯಾನ್‌ ಸಿಎಂ’ ಅವರನ್ನು ನಾಯಿಗೆ ಹೋಲಿಸುವ ಸಿದ್ದರಾಮಯ್ಯ ಅವರು ಸೋನಿಯಾ, ರಾಹುಲ್‌ ಎದುರು ಬಂದರೆ ಇಲಿಯಂತಾಗುತ್ತಾರೆ, ಬೊಮ್ಮಾಯಿ ಅವರನ್ನು ಬಾಯಿಗೆ ಬಂದಂತೆ ಆಡಿಕೊಂಡವರದ್ದು ಈಗ ನಾಯಿಪಾಡು ಎಂದು ಬಿಜೆಪಿ ಲೇವಡಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT