ಬಿಜೆಪಿ ಟ್ವೀಟ್ 
ರಾಜಕೀಯ

ಥಟ್ ಅಂತ ಹೇಳಿ! ಬಾಂಧವರಿಗೆ ಮೀಸಲಿಟ್ಟ ಭೂಮಿಯನ್ನು ನುಂಗಿ ಹಾಕಿದ ಭೂಗಳ್ಳ ಯಾರು?

ರಾಜ್ಯ ವಿಧಾನಸಭೆ ಚುನಾವಣ ಸಮೀಪಿಸುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್ ನಾಯಕರ ಪರಸ್ಪರ ವಾಗ್ದಾಳಿ ಮತ್ತಷ್ಟು ರಂಗೇರಿದೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣ ಸಮೀಪಿಸುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್ ನಾಯಕರ ಪರಸ್ಪರ ವಾಗ್ದಾಳಿ ಮತ್ತಷ್ಟು ರಂಗೇರಿದೆ.

ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಬಿಜೆಪಿ, ವಕ್ಫ್ ಮಂಡಳಿಗೆ ಸೇರಿದ ಅಂದಾಜು 2.30 ಲಕ್ಷ ಕೋಟಿ ರೂಪಾಯಿ ಮೌಲ್ಯದ 29,000 ಎಕರೆ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿತ್ತು. ಈ ಪ್ರಕರಣದ ಭೂಗಳ್ಳ ಯಾರು? ಎಂದು ಟ್ವಿಟ್ಟರ್ ನಲ್ಲಿ  ಪ್ರಶ್ನಿಸಿದೆ.

ಪದವಿ ವಿದ್ಯಾರ್ಥಿಗಳಿಗೆ ನೀಡುವ ಉಚಿತ ಲ್ಯಾಪ್‌ಟಾಪ್‌ ವಿತರಣೆಯಲ್ಲೂ ಗೋಲ್‌ ಮಾಡಿ ಬರೋಬ್ಬರಿ 300 ಕೋಟಿ ರೂ. ಲಪಟಾಯಿಸಿದವರು ಯಾರು? ಎಂದು ಬಿಜೆಪಿ ಟ್ವೀಟ್ ಮಾಡಿದೆ.

‘ಕಾಮನ್‌ ಮ್ಯಾನ್‌ ಸಿಎಂ’ ಅವರನ್ನು ನಾಯಿಗೆ ಹೋಲಿಸುವ ಸಿದ್ದರಾಮಯ್ಯ ಅವರು ಸೋನಿಯಾ, ರಾಹುಲ್‌ ಎದುರು ಬಂದರೆ ಇಲಿಯಂತಾಗುತ್ತಾರೆ, ಬೊಮ್ಮಾಯಿ ಅವರನ್ನು ಬಾಯಿಗೆ ಬಂದಂತೆ ಆಡಿಕೊಂಡವರದ್ದು ಈಗ ನಾಯಿಪಾಡು ಎಂದು ಬಿಜೆಪಿ ಲೇವಡಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel