ಬಿಜೆಪಿ ಟ್ವೀಟ್ 
ರಾಜಕೀಯ

ಥಟ್ ಅಂತ ಹೇಳಿ! ಬಾಂಧವರಿಗೆ ಮೀಸಲಿಟ್ಟ ಭೂಮಿಯನ್ನು ನುಂಗಿ ಹಾಕಿದ ಭೂಗಳ್ಳ ಯಾರು?

ರಾಜ್ಯ ವಿಧಾನಸಭೆ ಚುನಾವಣ ಸಮೀಪಿಸುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್ ನಾಯಕರ ಪರಸ್ಪರ ವಾಗ್ದಾಳಿ ಮತ್ತಷ್ಟು ರಂಗೇರಿದೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣ ಸಮೀಪಿಸುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್ ನಾಯಕರ ಪರಸ್ಪರ ವಾಗ್ದಾಳಿ ಮತ್ತಷ್ಟು ರಂಗೇರಿದೆ.

ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಬಿಜೆಪಿ, ವಕ್ಫ್ ಮಂಡಳಿಗೆ ಸೇರಿದ ಅಂದಾಜು 2.30 ಲಕ್ಷ ಕೋಟಿ ರೂಪಾಯಿ ಮೌಲ್ಯದ 29,000 ಎಕರೆ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿತ್ತು. ಈ ಪ್ರಕರಣದ ಭೂಗಳ್ಳ ಯಾರು? ಎಂದು ಟ್ವಿಟ್ಟರ್ ನಲ್ಲಿ  ಪ್ರಶ್ನಿಸಿದೆ.

ಪದವಿ ವಿದ್ಯಾರ್ಥಿಗಳಿಗೆ ನೀಡುವ ಉಚಿತ ಲ್ಯಾಪ್‌ಟಾಪ್‌ ವಿತರಣೆಯಲ್ಲೂ ಗೋಲ್‌ ಮಾಡಿ ಬರೋಬ್ಬರಿ 300 ಕೋಟಿ ರೂ. ಲಪಟಾಯಿಸಿದವರು ಯಾರು? ಎಂದು ಬಿಜೆಪಿ ಟ್ವೀಟ್ ಮಾಡಿದೆ.

‘ಕಾಮನ್‌ ಮ್ಯಾನ್‌ ಸಿಎಂ’ ಅವರನ್ನು ನಾಯಿಗೆ ಹೋಲಿಸುವ ಸಿದ್ದರಾಮಯ್ಯ ಅವರು ಸೋನಿಯಾ, ರಾಹುಲ್‌ ಎದುರು ಬಂದರೆ ಇಲಿಯಂತಾಗುತ್ತಾರೆ, ಬೊಮ್ಮಾಯಿ ಅವರನ್ನು ಬಾಯಿಗೆ ಬಂದಂತೆ ಆಡಿಕೊಂಡವರದ್ದು ಈಗ ನಾಯಿಪಾಡು ಎಂದು ಬಿಜೆಪಿ ಲೇವಡಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಗ್ರಾಹಕರಿಗೆ ಶಾಕ್: ಪೆಟ್ರೋಲ್, ಡೀಸೆಲ್ ದರ ಏರಿಕೆ

ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಧನ ಸಮಾವೇಶ: ಗಿನ್ನೆಸ್ ದಾಖಲೆಗೆ ತುಮಕೂರು ಸಜ್ಜು!

IPL 2026: ಸನ್ ರೈಸರ್ಸ್ ವಿರುದ್ಧ ಗೆದ್ದ ಬಳಿಕ 'ವಿಸಿಲ್ ಪೋಡು' ಮೂಲಕ CSK ಅಭಿಮಾನಿಗಳನ್ನು ಕೆಣಕಿದ ಇಶಾನ್ ಕಿಶನ್! Video

Gautam Adaniಗೆ ಬಿಗ್ ರಿಲೀಫ್: ಎಲ್ಲ ಪ್ರಕರಣಗಳ ವಿಚಾರಣೆ ಶಾಶ್ವತವಾಗಿ ಕೈ ಬಿಟ್ಟ ಅಮೆರಿಕ: ವರದಿ

ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ: ಒಡಿಶಾ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

SCROLL FOR NEXT