ಬಿಎಸ್ ಯಡಿಯೂರಪ್ಪ 
ರಾಜಕೀಯ

ಸ್ಯಾಂಟ್ರೋ ರವಿ ವಿರುದ್ಧ ತನಿಖೆ ನಂತರ ಸತ್ಯಾಸತ್ಯತೆ ಹೊರಬರಲಿದೆ- ಯಡಿಯೂರಪ್ಪ

ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸ್ಯಾಂಟ್ರೋ ರವಿ ವಿಚಾರದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಸಮಗ್ರ ತನಿಖೆ ನಂತರ ಸತ್ಯಾಸತ್ಯತೆ ಹೊರಗೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸ್ಯಾಂಟ್ರೋ ರವಿ ವಿಚಾರದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಸಮಗ್ರ ತನಿಖೆ ನಂತರ ಸತ್ಯಾಸತ್ಯತೆ ಹೊರಗೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ಸ್ಯಾಂಟ್ರೋ ರವಿ ವಿರುದ್ಧ ಕಠಿಣ ಕ್ರಮ ಕೈಗೊಂಡು ತಕ್ಕ ಪಾಠ ಕಲಿಸುತ್ತೇವೆ ಎಂದರು. ಸಂಪುಟ ವಿಸ್ತರಣೆಗೆ ಕೇಂದ್ರದ ನಾಯಕರ ಸೂಚನೆ ಎದುರು ನೋಡುತ್ತಿದ್ದೇವೆ, ಭರ್ತಿ ಮಾಡುವ ಸ್ಥಾನಗಳ ಬಗ್ಗೆಯೂ ತಿಳಿದಿಲ್ಲ. ಕೆಎಸ್ ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷದ ಎಸ್ ಸಿ, ಎಸ್ ಟಿ ಐಕ್ಯತಾ ಸಮಾವೇಶ ಕುರಿತು ಮಾತನಾಡಿದ ಅವರು, ಮೀಸಲಾತಿ ಬಗ್ಗೆ ತಿರುಚಿ ಕಾಂಗ್ರೆಸ್ಸಿಗರು ಮನಬಂದಂತೆ ಮಾತನಾಡುತ್ತಿದ್ದಾರೆ. ಈ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT