ಪಾಟ್ನಾದಲ್ಲಿ ನಡೆದ ವಿಪಕ್ಷ ನಾಯಕರ ಸಭೆಯ ಸಂಗ್ರಹ ಚಿತ್ರ 
ರಾಜಕೀಯ

ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ವಿಪಕ್ಷ ನಾಯಕರ ಸಭೆ: ಜುಲೈ 17ರಂದು ಸಿಎಂ ಔತಣಕೂಟ ಏರ್ಪಾಡು

ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಭಾರೀ ಸ್ಪರ್ಧೆಯೊಡ್ಡಲು ಪರ್ಯಾಯ ಶಕ್ತಿ ರಚಿಸಲು ವಿಪಕ್ಷಗಳೆಲ್ಲಾ ಒಗ್ಗೂಡಲು ಮುಂದೆ ಬಂದಿದ್ದು ಎಲ್ಲಾ ಪ್ರತಿಪಕ್ಷ ನಾಯಕರುಗಳ ಎರಡನೇ ಸುತ್ತಿನ ಸಭೆ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೊಟೇಲ್ ನಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಭಾರೀ ಸ್ಪರ್ಧೆಯೊಡ್ಡಲು ಪರ್ಯಾಯ ಶಕ್ತಿ ರಚಿಸಲು ವಿಪಕ್ಷಗಳೆಲ್ಲಾ ಒಗ್ಗೂಡಲು ಮುಂದೆ ಬಂದಿದ್ದು ಎಲ್ಲಾ ಪ್ರತಿಪಕ್ಷ ನಾಯಕರುಗಳ ಎರಡನೇ ಸುತ್ತಿನ ಸಭೆ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೊಟೇಲ್ ನಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ಸುಮಾರು 80 ಮಂದಿ ವಿರೋಧ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದು ಜುಲೈ 17ರಂದು ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಔತಣಕೂಟ ಏರ್ಪಡಿಸಿದ್ದಾರೆ ಎಂದು ತಿಳಿದುಬರುತ್ತಿದೆ.

ಆರಂಭದಲ್ಲಿ ಜುಲೈ 13 ಮತ್ತು 14ರಂದು ಸಭೆ ದಿನಾಂಕಗಳು ನಿಗದಿಯಾಗಿದ್ದವು. ಆದರೆ ಅದನ್ನು ಮುಂದೂಡಿ ಇದೀಗ ಜುಲೈ 17 ಮತ್ತು 18ರಂದು ಬೆಂಗಳೂರಿನಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT