ಸಿದ್ದರಾಮಯ್ಯ 
ರಾಜಕೀಯ

'ಸರ್ವಜನಾಂಗದ ಶಾಂತಿಯ ತೋಟದಲ್ಲಿ ಬಿತ್ತಿದ ಬೀಜ, ಬೆಳೆದು ಫಲ ನೀಡಲಿ': ವಿಪಕ್ಷಗಳ ಸಭೆಗೆ ಮುನ್ನ ಸಿಎಂ ಸಿದ್ದರಾಮಯ್ಯ ಟ್ವೀಟ್

ಇಂದಿನಿಂದ(ಜುಲೈ 17) ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷ ನಾಯಕರ ಸಭೆಯ ಆತಿಥ್ಯವನ್ನು ಕರ್ನಾಟಕದ ಕಾಂಗ್ರೆಸ್ ನಾಯಕರು ವಹಿಸಿಕೊಂಡಿದ್ದಾರೆ. ಇಂದು ರಾತ್ರಿ 24 ವಿಪಕ್ಷಗಳ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದಾರೆ.

ಬೆಂಗಳೂರು: ಇಂದಿನಿಂದ(ಜುಲೈ 17) ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷ ನಾಯಕರ ಸಭೆಯ ಆತಿಥ್ಯವನ್ನು ಕರ್ನಾಟಕದ ಕಾಂಗ್ರೆಸ್ ನಾಯಕರು ವಹಿಸಿಕೊಂಡಿದ್ದಾರೆ. ಇಂದು ರಾತ್ರಿ 24 ವಿಪಕ್ಷಗಳ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದಾರೆ.

ಇದಕ್ಕೂ ಮುನ್ನ ಹಲವು ಸಭೆಗೆ ಆಗಮಿಸುತ್ತಿರುವ ವಿಪಕ್ಷಗಳ ನಾಯಕರಿಗೆ ಸ್ವಾಗತ ಕೋರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ವಾಧಿಕಾರಿ, ಕೋಮುವಾದಿ ಮತ್ತು ಭ್ರಷ್ಟ ಪ್ರಭುತ್ವದ ವಿರುದ್ದದ ಹೋರಾಟದಲ್ಲಿ ಒಂದಾಗಲು ಆಗಮಿಸುತ್ತಿರುವ ದೇಶದ ಪ್ರಮುಖ ವಿರೋಧಪಕ್ಷಗಳ ನಾಯಕರನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇನೆ.

ಜಾತ್ಯತೀತ, ಸಮಾಜವಾದಿ ಮತ್ತು ಪ್ರಜಾಪ್ರಭುತ್ವದ ಆಶಯಗಳ ಕೂಡು ಬದುಕಿನ ದೀರ್ಘ ಪರಂಪರೆ ಹೊಂದಿರುವ ಸರ್ವಜನಾಂಗದ ಶಾಂತಿಯ ತೋಟದಲ್ಲಿ ಬಿತ್ತಿದ ಬೀಜ, ಬೆಳೆದು ಫಲ ನೀಡಲಿ ಎನ್ನುವುದು ಕನ್ನಡಿಗರೆಲ್ಲರ ಒಕ್ಕೊರಲಿನ ಹಾರೈಕೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT