ಪ್ರದೀಪ್ ಕುಮಾರ್ 
ರಾಜಕೀಯ

ಮೈಸೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ: ಎಂಕೆ ಸೋಮಶೇಖರ್ ವಿರುದ್ಧ ಪ್ರದೀಪ್ ಕುಮಾರ್ ವಾಗ್ದಾಳಿ

ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿನ ಒಳಜಗಳ ಮತ್ತೆ ಬಯಲಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ತನ್ನ ಸೋಲಿಗೆ ಕಾಂಗ್ರೆಸ್ ನಾಯಕ ಪ್ರದೀಪ್ ಕುಮಾರ್ ಅವರೇ ಕಾರಣ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಆರೋಪಿಸಿದ್ದಾರೆ.

ಮೈಸೂರು: ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿನ ಒಳಜಗಳ ಮತ್ತೆ ಬಯಲಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ತನ್ನ ಸೋಲಿಗೆ ಕಾಂಗ್ರೆಸ್ ನಾಯಕ ಪ್ರದೀಪ್ ಕುಮಾರ್ ಅವರೇ ಕಾರಣ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಆರೋಪಿಸಿದ್ದಾರೆ.

ಈ ಕುರಿತಂತೆ ಮಾತನಾಡಿದ ಪ್ರದೀಪ್ ಕುಮಾರ್, ಇತಹ ಆಕಾಂಕ್ಷಿ ಕಾರ್ಯಕರ್ತರಂತೆ ತಾನೂ ಕೂಡಾ ಟಿಕೆಟ್‌ಗಾಗಿ ಪ್ರಯತ್ನಿಸಿದ್ದೇನೆ ಆದರೆ ಯಾವುದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಲ್ಲ . ಅವರ ಸೋಲಿಗೆ ನನ್ನನ್ನು ದೂಷಿಸುವುದು ಅವರ ಹತಾಶೆಯನ್ನು ತೋರಿಸುತ್ತದೆ" ಎಂದು ಹೇಳಿದರು.

ಎರಡು ದಿನಗಳ ಹಿಂದಷ್ಟೇ ಮಾತನಾಡಿದ ಕೆಆರ್ ವಿಧಾನಸಭಾ ಕ್ಷೇತ್ರದ ಮತ್ತೋರ್ವ ಟಿಕೆಟ್ ಆಕಾಂಕ್ಷಿಯಾಗಿದ್ದ  ನವೀನ್ ಕುಮಾರ್,  ಸೋಮಶೇಖರ್ ಅವರ ಗೆಲುವಿಗೆ ಶ್ರಮಿಸಿದ್ದೇ. ಆದರೂ ಅವರು ಸೋತರು. ಆದರೆ ಅವರು ನನ್ನ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಕೆಪಿಸಿಸಿ ಮುಖ್ಯಸ್ಥರು ತನಿಖೆ ನಡೆಸಲಿ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT