ಸಿದ್ದರಾಮಯ್ಯ 
ರಾಜಕೀಯ

ಕಣ್ಣೀರು ಹಾಕುವಂತೆ ಮಾಡಿದ ಬಿಜೆಪಿ ವಿರುದ್ಧ ಯಡಿಯೂರಪ್ಪ ಹೃದಯದಲ್ಲಿ ರೋಷಾಗ್ನಿ ಕುದಿಯುತ್ತಿದೆ: ಸಿದ್ದರಾಮಯ್ಯ

ಬಿಜೆಪಿ ಹಿರಿಯ ನಾಯಕನನ್ನು ಅವಮಾನಿಸಿ, ಅಗೌರವಿಸಿದೆ. ಈ ಬೆಳವಣಿಗೆ ಯಡಿಯೂರಪ್ಪ  ಅವರು ಕಣ್ಣೀರು ಹಾಕುವಂತೆ ಮಾಡಿದ್ದು, ಇದರಿಂದ ಯಡಿಯೂರಪ್ಪ ಅವರ ಹೃದಯದಲ್ಲಿ ಬಿಜೆಪಿ ವಿರುದ್ಧ ರೋಷಾಗ್ನಿ ಕುದಿಯುವಂತೆ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.

ಬೆಂಗಳೂರು: ಬಿಜೆಪಿ ಹಿರಿಯ ನಾಯಕನನ್ನು ಅವಮಾನಿಸಿ, ಅಗೌರವಿಸಿದೆ. ಈ ಬೆಳವಣಿಗೆ ಯಡಿಯೂರಪ್ಪ  ಅವರು ಕಣ್ಣೀರು ಹಾಕುವಂತೆ ಮಾಡಿದ್ದು, ಇದರಿಂದ ಯಡಿಯೂರಪ್ಪ ಅವರ ಹೃದಯದಲ್ಲಿ ಬಿಜೆಪಿ ವಿರುದ್ಧ ರೋಷಾಗ್ನಿ ಕುದಿಯುವಂತೆ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಹಿರಿಯ ನಾಯಕರಾದ ಯಡಿಯೂರಪ್ಪ ಅವರಿಗೆ ಅಗೌರವ ತೋರಲಾಗಿದ್ದು, ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆಯವರೊಂದಿಗೆ ಅಗೌರವ ತೋರಿದೆ ಎಂದು ಮಾತನಾಡುವ ನೈತಿಕ ಹಕ್ಕು ಪ್ರಧಾನಿ ಮೋದಿಯವರಿಗಿಲ್ಲ ಎಂದು ಹೇಳಿದ್ದಾರೆ.

''7ನೇ ವೇತನ ಆಯೋಗ ರಚನೆಯಾಗಿ ಮೂರು ತಿಂಗಳು ಕಳೆದರೂ ಸರಕಾರ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿಲ್ಲ. ನೌಕರರು ಮುಷ್ಕರ ನಡೆಸಿದರೆ ಸರ್ಕಾರಿ ವ್ಯವಸ್ಥೆ ಕೆಲಸ ಮಾಡುವುದಿಲ್ಲ. ಚುನಾವಣಾ ನೀತಿ ಸಂಹಿತೆ ಘೋಷಣೆಗೆ ಕೇವಲ 20 ದಿನಗಳು ಬಾಕಿ ಇರುವ ಕಾರಣ 7ನೇ ವೇತನ ಆಯೋಗವನ್ನು ಜಾರಿಗೆ ತರಲು ಸಿಎಂ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT