ಸಿದ್ದರಾಮಯ್ಯ, ಶ್ರೀರಾಮುಲು 
ರಾಜಕೀಯ

ಸಿದ್ದರಾಮಯ್ಯ, ನಾನು ಸ್ವಾರ್ಥಕ್ಕಾಗಿ ಕ್ಷೇತ್ರ ಬಿಡಲಿಲ್ಲ, ‘ಪಾಪ್ಯುಲರ್ ಅಭ್ಯರ್ಥಿ ಬೇರೆ ಬೇರೆ ಕಡೆ ನಿಲ್ಲಬೇಕಾಗುತ್ತೆ': ಶ್ರೀರಾಮುಲು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಕ್ಷೇತ್ರ ಆಯ್ಕೆಯ ಗೊಂದಲ ಮುಂದುವರಿದಿರುವಂತೆ ಬಳ್ಳಾರಿಯಲ್ಲಿ ಮಾತನಾಡಿರುವ ಸಾರಿಗೆ ಸಚಿವ ಶ್ರೀರಾಮುಲು ಅವರ ಬಗ್ಗೆ ಮೃದು ಧೋರಣೆ ತಳೆದು ಮಾತನಾಡಿದ್ದಾರೆ.

ಬಳ್ಳಾರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಕ್ಷೇತ್ರ ಆಯ್ಕೆಯ ಗೊಂದಲ ಮುಂದುವರಿದಿರುವಂತೆ ಬಳ್ಳಾರಿಯಲ್ಲಿ ಮಾತನಾಡಿರುವ ಸಾರಿಗೆ ಸಚಿವ ಶ್ರೀರಾಮುಲು ಅವರ ಬಗ್ಗೆ ಮೃದು ಧೋರಣೆ ತಳೆದು ಮಾತನಾಡಿದ್ದಾರೆ.

ನಾನು ಮತ್ತು ಸಿದ್ದರಾಮಯ್ಯ ಅನಿವಾರ್ಯವಾಗಿ ಕ್ಷೇತ್ರ ಬಿಡಬೇಕಾಗಿ ಬಂತು. ಪಾಪ್ಯುಲರ್ ಲೀಡರ್ ಆದವರಿಗೆ ಇದು ಸಾಮಾನ್ಯವಾಗಿದೆ. ಸಿದ್ದರಾಮಯ್ಯ ಮತ್ತು ನಾನು ಇಬ್ಬರೂ ಅನಿವಾರ್ಯ ಕಾರಣಕ್ಕೆ ಕ್ಷೇತ್ರ ಬಿಟ್ಟೆವು, ಸರ್ಕಾರ ರಚನೆಯಾಗಬೇಕು ಎಂಬ ಕಾರಣಕ್ಕೆ ಕ್ಷೇತ್ರ ಬಿಟ್ಟೆವು ಎಂದಿದ್ದಾರೆ.

ಸಿದ್ದರಾಮಯ್ಯ, ನಾನು ಸ್ವಾರ್ಥಕ್ಕಾಗಿ ಕ್ಷೇತ್ರ ಬಿಡಲಿಲ್ಲ’, ‘ಪಾಪ್ಯುಲರ್ ಅಭ್ಯರ್ಥಿ ಬೇರೆ ಬೇರೆ ಕಡೆ ನಿಲ್ಲಬೇಕಾಗುತ್ತೆ’,‘ರಾಜಕೀಯದಲ್ಲಿ ಪಾಪ್ಯುಲರ್ ಅಭ್ಯರ್ಥಿಗೆ ಸಮಸ್ಯೆ ಸಹಜ - ಎಲ್ಲಾ ಕಡೆ ನಿಂತು ಗೆಲ್ಲೋರು ಪಾಪ್ಯುಲರ್ ಅಭ್ಯರ್ಥಿ ಎನಿಸಿಕೊಳ್ಳುತ್ತಾರೆ. ಕಳೆದ ಚುನಾವಣೆಯಲ್ಲಿ ಸಾಹಸ ಮಾಡಿ ಜಯಗಳಿಸಿದ್ದೆವು, ಚುನಾವಣೆಯಲ್ಲಿ ಗೆಲ್ಲಲು ಕೆಲವೊಮ್ಮೆ ಸಾಹಸ ಮಾಡಬೇಕು ಎಂದು ಬಳ್ಳಾರಿಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT