ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ 
ರಾಜಕೀಯ

'ನೂರು ವೀರಶೈವ ಸ್ವಾಮಿಗಳು ನನಗೆ ಕರೆಮಾಡಿ ಈ ಸರ್ತಿ ಕಾಂಗ್ರೆಸ್ ಗೆ ಸಹಾಯ ಮಾಡ್ತೀವಿ ಅಂತಿದ್ದಾರೆ': ಸಿದ್ದು-ಡಿಕೆಶಿ ಆತ್ಮೀಯ ಸಂಭಾಷಣೆ

ಕರ್ನಾಟಕ ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ರಾಜ್ಯದ ಇಬ್ಬರು ಅಗ್ರ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವಿನ ಸಂಭಾಷಣೆಯ ವಿಡಿಯೊವನ್ನು ಪ್ರಸಾರ ಮಾಡಿದೆ. ಸೋಷಿಯಲ್ ಮೀಡಿಯಾದಲ್ಲಿ ಮತ್ತು ಇತರ ಕಡೆಗಳಲ್ಲಿ ಇಬ್ಬರ ನಡುವಿನ ಮಾತುಕತೆಯ ಭಾಗ -1 ವೈರಲ್ ಆಗಿತ್ತು.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ರಾಜ್ಯದ ಇಬ್ಬರು ಅಗ್ರ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವಿನ ಸಂಭಾಷಣೆಯ ವಿಡಿಯೊವನ್ನು ಪ್ರಸಾರ ಮಾಡಿದೆ. ಸೋಷಿಯಲ್ ಮೀಡಿಯಾದಲ್ಲಿ ಮತ್ತು ಇತರ ಕಡೆಗಳಲ್ಲಿ ಇಬ್ಬರ ನಡುವಿನ ಮಾತುಕತೆಯ ಭಾಗ -1 ವೈರಲ್ ಆಗಿತ್ತು.

ಇಂದು ಭಾಗ -2 ಬಿಡುಗಡೆಯಾಗಿದ್ದು ಅದರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾಡುವ ಕೆಲಸಗಳು, ಪ್ರಸ್ತುತದ ರಾಜಕೀಯ ಸ್ಥಿತಿಗತಿ, ಬಿಜೆಯಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಎಂಬಿತ್ಯಾದಿ ಟೀಕೆಗಳನ್ನು ಇಬ್ಬರೂ ಮಾಡಿದ್ದಾರೆ. ಇವರಿಬ್ಬರ ಸಂಭಾಷಣೆಯ ಝಲಕ್ ಹೀಗಿದೆ. 

ಲಿಂಗಾಯತರ ಕಡೆಗಣನೆ: ಭಾಗ-2 ವಿಡಿಯೊದಲ್ಲಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಈ ಬಾರಿ ಬಿಜೆಪಿಯಲ್ಲಿ ಲಿಂಗಾಯತರನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಇವರಿಗೆಲ್ಲಾ ಅನ್ಯಾಯವಾಗಿದೆ ಎಂದು ಮಾತನಾಡಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

IPL 2026: ವಾಂಖೆಡೆಯಲ್ಲಿ ಹೈಡ್ರಾಮಾ, ದಿಢೀರ್ ಚೆಂಡು ಬದಲಿಸಿದ ಅಂಪೈರ್, Tim David​ಗೆ ಡೌಟ್.. ಮುಂದೇನಾಯ್ತು? Video

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

SCROLL FOR NEXT