ಮಂಗಳಾ ಅಂಗಡಿ 
ರಾಜಕೀಯ

ಹುಬ್ಬಳ್ಳಿಯಲ್ಲಿ ನಮ್ಮ ಬೀಗರು ಶೆಟ್ಟರ್ ಗೆಲ್ಲುತ್ತಾರೆ, ಆದರೆ...: ಬಿಜೆ‍ಪಿ ಸಂಸದೆ ಮಂಗಳಾ ಅಂಗಡಿ ಹೇಳಿದ್ದೇನು?

ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದೆ, ಹಲವೆಡೆ ರಾಜಕೀಯ ನಾಯಕರು, ಸಿನಿಮಾ ಕಲಾವಿದರು ಸೇರಿದಂತೆ ಗಣ್ಯರು ಮತದಾನ ಮಾಡಿದ್ದಾರೆ.

ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದೆ, ಹಲವೆಡೆ ರಾಜಕೀಯ ನಾಯಕರು, ಸಿನಿಮಾ ಕಲಾವಿದರು ಸೇರಿದಂತೆ ಗಣ್ಯರು ಮತದಾನ ಮಾಡಿದ್ದಾರೆ.

ದಿವಂಗತ ಸಂಸದ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರು ಹುಬ್ಬಳ್ಳಿಯಲ್ಲಿ ತಮ್ಮ ಬೀಗರಾದ ಜಗದೀಶ ಶೆಟ್ಟರ್ ಗೆಲ್ಲುತ್ತಾರೆ. ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಿಮ್ಮ ಬೀಗರಾದ ಜಗದೀಶ ಶೆಟ್ಟರ್ ಬಗ್ಗೆ ಹೇಳಿ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಹುಬ್ಬಳ್ಳಿ ರಾಜಕಾರಣ, ಅಲ್ಲಿ ಶೆಟ್ಟರ್ ಅವರು ಗೆಲ್ಲುತ್ತಾರೆ ಎಂದರು. ಬೆಳಗಾವಿ ಜಿಲ್ಲೆಯಲ್ಲಿ ಕನಿಷ್ಠ 13 ಸ್ಥಾನ ಗೆಲ್ಲುತ್ತೇವೆ. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದು, ಸರ್ಕಾರ ಬರಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT