ಹುಬ್ಬಳ್ಳಿಯಲ್ಲಿ ಮತ ಚಲಾಯಿಸಿದ ಜಗದೀಶ್ ಶೆಟ್ಟರ್ ಕುಟುಂಬ 
ರಾಜಕೀಯ

ಪಕ್ಷದ ಶಕ್ತಿ ಮತ್ತು ಅಭ್ಯರ್ಥಿ ನಾಯಕತ್ವ ಸಮನ್ವಯವಾಗಿದ್ದರೆ ಮಾತ್ರ ಚುನಾವಣೆಯಲ್ಲಿ ಗೆಲುವು ಸಾಧ್ಯ: ಜಗದೀಶ್ ಶೆಟ್ಟರ್

ಚುನಾವಣೆಯಲ್ಲಿ ಗೆಲ್ಲಲು ಪಕ್ಷ ಮತ್ತು ಅಭ್ಯರ್ಥಿ ಎರಡೂ ಮಾನದಂಡವಾಗುತ್ತದೆ ಎಂದು ಮಾಜಿ ಸಿಎಂ ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿ: ಚುನಾವಣೆಯಲ್ಲಿ ಗೆಲ್ಲಲು ಪಕ್ಷ ಮತ್ತು ಅಭ್ಯರ್ಥಿ ಎರಡೂ ಮಾನದಂಡವಾಗುತ್ತದೆ ಎಂದು ಮಾಜಿ ಸಿಎಂ ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಮತ ಚಲಾಯಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇವಲ ಪಕ್ಷ, ಮೋದಿಯವರ ಹೆಸರು ಹೇಳಿಕೊಂಡು ಮತ ಕೇಳಿದರೆ ಅಭ್ಯರ್ಥಿ ಗೆಲ್ಲುವುದಿಲ್ಲ, ವ್ಯಕ್ತಿಗತವಾದ ನಾಯಕತ್ವ, ಅಭ್ಯರ್ಥಿ ಕ್ಷೇತ್ರದಲ್ಲಿ ಮಾಡಿರುವ ಕೆಲಸ ಮುಖ್ಯವಾಗುತ್ತದೆ. ವೈಯಕ್ತಿಕವಾದ ನಾಯಕತ್ವ ಜೊತೆಗೆ ಪಕ್ಷದ ಶಕ್ತಿಯೂ ಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT