ಸುಭಾಷ್ ಚಂದ್ರ ಬೋಸ್ 
ರಾಜಕೀಯ

ಸುಭಾಷ್ ಚಂದ್ರ ಬೋಸ್ ಹಂತಕರು ಕಾಂಗ್ರೆಸ್ ನವರು; ನೆಹರೂ ಅವ್ರೇ ಕೊಲ್ಲಿಸಿದ್ರು ಅಂತಾರೆ ಕೆಲವರು: ಬಸನಗೌಡ ಪಾಟೀಲ್ ಯತ್ನಾಳ್

ಸುಭಾಷ್ ಚಂದ್ರ ಬೋಸ್ ಅವರ ಹಂತಕರು ಕಾಂಗ್ರೆಸ್ ನವರು, ಈ ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಮಾಣಿಕವಾಗಿ ಹೋರಾಟ ಮಾಡಿದ ಅನೇಕರನ್ನು ಕಾಂಗ್ರೆಸ್ ನವರು ಹತ್ಯೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಹುಬ್ಬಳ್ಳಿ: ಸುಭಾಷ್ ಚಂದ್ರ ಬೋಸ್ ಅವರ ಹಂತಕರು ಕಾಂಗ್ರೆಸ್ ನವರು, ಈ ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಮಾಣಿಕವಾಗಿ ಹೋರಾಟ ಮಾಡಿದ ಅನೇಕರನ್ನು ಕಾಂಗ್ರೆಸ್ ನವರು ಹತ್ಯೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸುಭಾಷ್ ಚಂದ್ರ ಬೋಸ್ ರ ಸಾವಿನ ಬಗ್ಗೆ ಇಂದಿಗೂ ಗೊಂದಲ, ಸಂಶಯಗಳಿವೆ. ಕಾಂಗ್ರೆಸ್ ನವರೇ ಅವರನ್ನು ಕೊಂದಿದ್ದು, ಅದರಲ್ಲೂ ನೆಹರೂ ಅವರೇ ಕೊಲ್ಲಿಸಿದರು ಎಂದು ಹಲವರು ಮಾತನಾಡಿಕೊಳ್ಳುತ್ತಾರೆ ಎಂದು ಕೂಡ ಯತ್ನಾಳ್ ಹೇಳಿಕೆ ನೀಡಿದ್ದಾರೆ.

ಸುಭಾಷ್ ಚಂದ್ರ ಬೋಸ್ ಅವರು ಈ ದೇಶದ ಮೊದಲ ಪ್ರಧಾನಿಯಾಗಬೇಕಿತ್ತು. ಅವರಿಗೆ ಎಲ್ಲಾ ಅರ್ಹತೆಗಳಿದ್ದವು. ಆದರೆ ನೆಹರೂರವನ್ನು ಪ್ರಧಾನಿ ಮಾಡುವ ಏಕೈಕ ಉದ್ದೇಶದಿಂದ ಮಹಾತ್ಮಾ ಗಾಂಧಿಯವರು ತಪ್ಪು ನಿರ್ಧಾರ ತೆಗೆದುಕೊಂಡರು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT