ಬಿಜೆಪಿ ಮಾಡಿರುವ ಟ್ವೀಟ್ 
ರಾಜಕೀಯ

ಸಿಎಂ-ಡಿಸಿಎಂ ವೈಯಕ್ತಿಕ ಹಿತಾಸಕ್ತಿಯ ಮೇಲಾಟದಲ್ಲಿ ರಾಜ್ಯದ ರೈತರ ಬದುಕು ದುರ್ಬರ!

ತಮ್ಮ ಪ್ರಚಾರ ಕಾಪಾಡಿಕೊಳ್ಳಲು ಆಗಾಗ ರಾಷ್ಟ್ರಭಕ್ತ ಸಂಘಟನೆಗಳನ್ನು ಎಳೆದು ತರಬೇಕಾಗಿರುವ ದಯನೀಯ ಸ್ಥಿತಿಗೆ ಇವರು ತಲುಪಿಬಿಟ್ಟರಲ್ಲಾ! ಛೇ ಕಾಲೆಳೆದಿದೆ.

ಬೆಂಗಳೂರು: ಸ್ವಂತಕ್ಕೆ ಮತ್ತು ಕುಟುಂಬಕ್ಕಾಗಿ ಮಾತ್ರವೇ "ದುಡಿಯುತ್ತಾ", ಅಂಥದ್ದೇ ಪಕ್ಷದ‌ ಸಂಸ್ಕಾರ ಪಡೆದ ಪ್ರಿಯಾಂಕ್ ಖರ್ಗೆಯವರಿಗೆ ಇತರರನ್ನು ಉದ್ಧಾರ ಮಾಡುವುದು ಬಿಡಿ, ಅದನ್ನು ಕಾಣುವುದೂ ಸಾಧ್ಯವಿಲ್ಲ ಎಂದು ಬಿಜೆಪಿ ಲೇವಡಿ ಮಾಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ತಮ್ಮ ಪ್ರಚಾರ ಕಾಪಾಡಿಕೊಳ್ಳಲು ಆಗಾಗ ರಾಷ್ಟ್ರಭಕ್ತ ಸಂಘಟನೆಗಳನ್ನು ಎಳೆದು ತರಬೇಕಾಗಿರುವ ದಯನೀಯ ಸ್ಥಿತಿಗೆ ಇವರು ತಲುಪಿಬಿಟ್ಟರಲ್ಲಾ! ಛೇ ಕಾಲೆಳೆದಿದೆ. ಸಿಎಂ-ಡಿಸಿಎಂ ಅವರ ವೈಯಕ್ತಿಕ ಹಿತಾಸಕ್ತಿಯ ಮೇಲಾಟದಲ್ಲಿ ರಾಜ್ಯದ ರೈತರ ಬದುಕು ದುರ್ಬರವಾಗುತ್ತಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ತಾರಕಕ್ಕೇರಿದ ಬಣಗಳ ಜಗಳ..!

ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು..!
ಜಿ.ಪರಮೇಶ್ವರ್
ಡಿ.ಕೆ.ಶಿವಕುಮಾರ್‌
ಮಲ್ಲಿಕಾರ್ಜುನ್‌ ಖರ್ಗೆ
ಎಂ.ಬಿ.ಪಾಟೀಲ್

ಚುನಾವಣೆ ನಂತರ ಉಪ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು..!
ಹೆಚ್.ಸಿ.ಮಹದೇವಪ್ಪ
ಬಿ.ಕೆ.ಹರಿಪ್ರಸಾದ್‌
ಕೆ.ಎನ್.ರಾಜಣ್ಣ
ಸತೀಶ್‌ ಜಾರಕಿಹೊಳಿ
ಜಮೀರ್ ಅಹ್ಮದ್‌ ಖಾನ್ ಎಂದು ಬಿಜೆಪಿ ಟೀಕಿಸಿದೆ.

ರಾಜ್ಯದಲ್ಲಿ ಬರಗಾಲ ಬಂದಿದೆ ಕುಡಿಯಲು ನೀರಿಲ್ಲ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಇದ್ಯಾವುದರ ಚಿಂತೆ ಇಲ್ಲದ #ATMSarkara ಸಂತೆಯಲ್ಲಿ ಬೀದಿ ಜಗಳ ಮಾಡುತ್ತಾ ಕರ್ನಾಟಕವನ್ನು ಬಲಿಕೊಡುತ್ತಿದೆ ಎಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!