ಡಿ ಕೆ ಶಿವಕುಮಾರ್  
ರಾಜಕೀಯ

ಉಪಕಾರ ಸ್ಮರಣೆ ಇಲ್ಲ- ಡಿಕೆಶಿ: ಧಿಮಾಕಿನ, ದುರಂಹಕಾರದ ಮಾತುಗಳಿಗೆ ಜನರಿಂದ ತಕ್ಕ ಪಾಠ- ಜೆಡಿಎಸ್

ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಜೆಡಿಎಸ್ ರಾಜ್ಯವನ್ನು ಲೂಟಿ ಮಾಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ಬೆಲೆಗಳನ್ನು ಏರಿಸುತ್ತಲೇ ನಾಡಿನ ಜನರ ನೆಮ್ಮದಿಯ ಬದುಕಿಗೆ ಕೊಳ್ಳಿ ಇಡುತ್ತಿದೆ.

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮೊದಲು ಉಚಿತ, ಉಚಿತ, ಉಚಿತ, ಅಧಿಕಾರ ಹಿಡಿದ ಮೇಲೆ ಬೆಲೆ ಏರಿಕೆ ಖಚಿತ.. ಖಚಿತ.. ಖಚಿತ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ.

ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಜೆಡಿಎಸ್ ರಾಜ್ಯವನ್ನು ಲೂಟಿ ಮಾಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ಬೆಲೆಗಳನ್ನು ಏರಿಸುತ್ತಲೇ ನಾಡಿನ ಜನರ ನೆಮ್ಮದಿಯ ಬದುಕಿಗೆ ಕೊಳ್ಳಿ ಇಡುತ್ತಿದೆ. ನಾಗರಿಕರಿಗೆ ಉಪಕಾರ ಸ್ಮರಣೆ ಇಲ್ಲ, ಎಷ್ಟು ಮಾಡಿದ್ರೂ ಅಷ್ಟೇ, ಬೆಂಗಳೂರಲ್ಲಿ ನೀರಿನ ದರ ಹೆಚ್ಚಿಸೇ ಹೆಚ್ಚಿಸ್ತೀವಿ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ಜೆಡಿಎಸ್ ಕಿಡಿ ಕಾರಿದೆ.

ಅಧಿಕಾರಕ್ಕೆ ಬಂದ ಮೇಲೆ "ಉಪಕಾರ ಸ್ಮರಣೆ ಇಲ್ಲ" ಎಂದು ಜನರನ್ನು ಜರಿಯಲು ನಿಮಗೆ ಯಾವ ನೈತಿಕತೆ ಇದೆ ..? ನಿಮ್ಮ ಧೀಮಾಕಿನ, ದುರಂಹಕಾರದ ಮಾತುಗಳಿಗೆ ನಾಡಿನ ಜನರು ತಕ್ಕ ಪಾಠ ಕಲಿಸುವ ದಿನಗಳು ದೂರವಿಲ್ಲ.. ನೀರಿಕ್ಷಿಸಿ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT