ಸಾಂದರ್ಭಿಕ ಚಿತ್ರ 
ರಾಜಕೀಯ

ರಾಜ್ಯಸಭಾ ಚುನಾವಣೆ: ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ರಾಜ್ಯಸಭಾ ಚುನಾವಣೆಗೆ ಒಂದು ದಿನ ಬಾಕಿಯಿರುವಂತೆಯೇ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತೀವ್ರ ಕಸರತ್ತಿನಲ್ಲಿ ತೊಡಗಿವೆ.

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಒಂದು ದಿನ ಬಾಕಿಯಿರುವಂತೆಯೇ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತೀವ್ರ ಕಸರತ್ತಿನಲ್ಲಿ ತೊಡಗಿವೆ. ಆಡಳಿತಾರೂಢ ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್ ಗೆ ಸ್ಥಳಾಂತರಿಸಲಾಗುತ್ತಿದ್ದು, ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಎಲ್ಲಾರೂ ಒಟ್ಟಾಗಿ ಬಂದು ಮತದಾನ ಮಾಡಬೇಕಂತ ತಿರ್ಮಾನ ಮಾಡಿರುವುದಾಗಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು, ‌ಚುನಾವಣೆಯಲ್ಲಿ ಅಡ್ಡ ಮತದಾನದ ವಿಚಾರವಾಗಿ ನಮಗೆ ಯಾವುದೇ ಭಯ ಇಲ್ಲ. ಅಡ್ಡಮತದಾನ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಯಾರು ಸದಸ್ಯತ್ವವನ್ನು ಕಳೆದುಕೊಳ್ಳಬೇಕು, ಪಕ್ಷ ಬಿಟ್ಟು ಹೋಗುವ ನಿರ್ಧಾರ ಮಾಡಿರುವಂತವರು ಅಡ್ಡ ಮತದಾನದ ನಿರ್ಧಾರ ಮಾಡ್ತಾರೆ. ಅಂತವರು ನಮ್ಮ ಪಕ್ಷದಲ್ಲಿ ಯಾರು ಇಲ್ಲ ಎಂದರು.

ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು, ‌ಚುನಾವಣೆಯಲ್ಲಿ ಅಡ್ಡ ಮತದಾನದ ವಿಚಾರವಾಗಿ ನಮಗೆ ಯಾವುದೇ ಭಯ ಇಲ್ಲ. ಅಡ್ಡಮತದಾನ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಯಾರು ಸದಸ್ಯತ್ವವನ್ನು ಕಳೆದುಕೊಳ್ಳಬೇಕು, ಪಕ್ಷ ಬಿಟ್ಟು ಹೋಗುವ ನಿರ್ಧಾರ ಮಾಡಿರುವಂತವರು ಅಡ್ಡ ಮತದಾನದ ನಿರ್ಧಾರ ಮಾಡ್ತಾರೆ. ಅಂತವರು ನಮ್ಮ ಪಕ್ಷದಲ್ಲಿ ಯಾರು ಇಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT