ಸಾಂದರ್ಭಿಕ ಚಿತ್ರ 
ರಾಜಕೀಯ

ರಾಜ್ಯಸಭಾ ಚುನಾವಣೆ: ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ರಾಜ್ಯಸಭಾ ಚುನಾವಣೆಗೆ ಒಂದು ದಿನ ಬಾಕಿಯಿರುವಂತೆಯೇ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತೀವ್ರ ಕಸರತ್ತಿನಲ್ಲಿ ತೊಡಗಿವೆ.

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಒಂದು ದಿನ ಬಾಕಿಯಿರುವಂತೆಯೇ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತೀವ್ರ ಕಸರತ್ತಿನಲ್ಲಿ ತೊಡಗಿವೆ. ಆಡಳಿತಾರೂಢ ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್ ಗೆ ಸ್ಥಳಾಂತರಿಸಲಾಗುತ್ತಿದ್ದು, ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಎಲ್ಲಾರೂ ಒಟ್ಟಾಗಿ ಬಂದು ಮತದಾನ ಮಾಡಬೇಕಂತ ತಿರ್ಮಾನ ಮಾಡಿರುವುದಾಗಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು, ‌ಚುನಾವಣೆಯಲ್ಲಿ ಅಡ್ಡ ಮತದಾನದ ವಿಚಾರವಾಗಿ ನಮಗೆ ಯಾವುದೇ ಭಯ ಇಲ್ಲ. ಅಡ್ಡಮತದಾನ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಯಾರು ಸದಸ್ಯತ್ವವನ್ನು ಕಳೆದುಕೊಳ್ಳಬೇಕು, ಪಕ್ಷ ಬಿಟ್ಟು ಹೋಗುವ ನಿರ್ಧಾರ ಮಾಡಿರುವಂತವರು ಅಡ್ಡ ಮತದಾನದ ನಿರ್ಧಾರ ಮಾಡ್ತಾರೆ. ಅಂತವರು ನಮ್ಮ ಪಕ್ಷದಲ್ಲಿ ಯಾರು ಇಲ್ಲ ಎಂದರು.

ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು, ‌ಚುನಾವಣೆಯಲ್ಲಿ ಅಡ್ಡ ಮತದಾನದ ವಿಚಾರವಾಗಿ ನಮಗೆ ಯಾವುದೇ ಭಯ ಇಲ್ಲ. ಅಡ್ಡಮತದಾನ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಯಾರು ಸದಸ್ಯತ್ವವನ್ನು ಕಳೆದುಕೊಳ್ಳಬೇಕು, ಪಕ್ಷ ಬಿಟ್ಟು ಹೋಗುವ ನಿರ್ಧಾರ ಮಾಡಿರುವಂತವರು ಅಡ್ಡ ಮತದಾನದ ನಿರ್ಧಾರ ಮಾಡ್ತಾರೆ. ಅಂತವರು ನಮ್ಮ ಪಕ್ಷದಲ್ಲಿ ಯಾರು ಇಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT