ರಾಜ್ಯ ಬಿಜೆಪಿ ಕಾರ್ಯಕಾರಿಣಿ ಚಿತ್ರ 
ರಾಜಕೀಯ

ಲೋಕಸಭಾ ಚುನಾವಣೆ: ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿ ನೇಮಕ!

ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ಹೈಕಮಾಂಡ್, ಈ ಬಾರಿ ರಾಜ್ಯ ಚುನಾವಣಾ ಉಸ್ತುವಾರಿಯನ್ನು ರಾಧ ಮೋಹನದಾಸ್ ಅಗರವಾಲ್ ಹಾಗೂ ಸುಧಾಕರ್ ರೆಡ್ಡಿ ಅವರಿಗೆ ನೀಡಲಾಗಿದೆ.

ಬೆಂಗಳೂರು: ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ಹೈಕಮಾಂಡ್, ಈ ಬಾರಿ ರಾಜ್ಯ ಚುನಾವಣಾ ಉಸ್ತುವಾರಿಯನ್ನು ರಾಧ ಮೋಹನದಾಸ್ ಅಗರವಾಲ್ ಹಾಗೂ ಸುಧಾಕರ್ ರೆಡ್ಡಿ ಅವರಿಗೆ ನೀಡಲಾಗಿದೆ.

ಅಲ್ಲದೇ, ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ  ಉಸ್ತುವಾರಿಗಳನ್ನು ನೇಮಕ ಮಾಡಿ ಅಧಿಕೃತ ಪಟ್ಟಿಯನ್ನು ಹೊರಡಿಸಿದೆ. ಮೈಸೂರಿಗೆ ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ಮಂಡ್ಯಕ್ಕೆ ಸುನಿಲ್ ಸುಬ್ರಮಣಿ ಅವರಿಗೆ ಉಸ್ತುವಾರಿ ವಹಿಸಲಾಗಿದೆ.
ಇದರ ಜೊತೆಗೆ ಇತರ ಕ್ಷೇತ್ರವಾರು ಉಸ್ತುವಾರಿಗಳ ಪಟ್ಟಿ ಹೀಗಿದೆ.

ಮೈಸೂರು: ಡಾ.ಸಿಎನ್ ಅಶ್ವಥ್ ನಾರಾಯಣ್
ಚಾಮರಾಜನಗರ: ಎನ್ವಿ ಫನಿಶ್
ಮಂಡ್ಯ: ಸುನಿಲ್ ಸುಬ್ರಮಣಿ
ಹಾಸನ: ಎಂಕೆ ಪ್ರಾಣೇಶ್
ದಕ್ಷಿಣ ಕನ್ನಡ: ಕೋಟ ಶ್ರೀನಿವಾಸ ಪೂಜಾರಿ
ಉಡುಪಿ-ಚಿಕ್ಕಮಗಳೂರು: ಅರಗ ಜ್ಞಾನೇಂದ್ರ
ಶಿವಮೊಗ್ಗ: ರಘುಪತಿ ಭಟ್
ಉತ್ತರ ಕನ್ನಡ: ಹರತಾಳು ಹಾಲಪ್ಪ
ಧಾರವಾಡ: ಈರಣ್ಣ ಕಡಾಡಿ
ಹಾವೇರಿ: ಅರವಿಂದ್ ಬೆಲ್ಲದ್
ಬೆಳಗಾವಿ: ವೀರಣ್ಣ ಚರಂತಿಮಠ
ಚಿಕ್ಕೋಡಿ: ಅಭಯ್ ಪಾಟೀಲ್
ಬಾಗಲಕೋಟೆ: ಲಿಂಗರಾಜ್ ಪಾಟೀಲ್
ವಿಜಯಪುರ (ಎಸ್ಸಿ): ರಾಜಶೇಖರ್ ಶೀಲವಂತ್
ಬೀದರ್: ಅಮರನಾಥ್ ಪಾಟೀಲ್
ಗುಲ್ಬರ್ಗಾ: ರಾಜು ಗೌಡ
ರಾಯಚೂರು (ಎಸ್ಟಿ): ದೊಡ್ಡನಗೌಡ ಹೆಚ್ ಪಾಟೀಲ್
ಕೊಪ್ಪಳ: ರಘುನಾಥ್ ರಾವ್ ಮಲ್ಕಾಪುರೆ
ಬಳ್ಳಾರಿ (ಎಸ್ಟಿ): ಎನ್ ರವಿಕುಮಾರ್
ದಾವಣಗೆರೆ: ಬೈರತಿ ಬಸವರಾಜ್
ಚಿತ್ರದುರ್ಗ (ಎಸ್ಸಿ): ಚನ್ನಬಸಪ್ಪ
ತುಮಕೂರು: ಕೆ ಗೋಪಾಲಯ್ಯ
ಚಿಕ್ಕಬಳ್ಳಾಪುರ: ಕಟ್ಟಾ ಸುಬ್ರಮಣ್ಯ ನಾಯ್ಡು
ಕೋಲಾರ (ಎಸ್ಸಿ): ಬಿ.ಸುರೇಶ್ ಗೌಡ
ಬೆಂಗಳೂರು ಗ್ರಾಮಾಂತರ: ನಿರ್ಮಲ್ ಕುಮಾರ್ ಸುರನ
ಬೆಂಗಳೂರು ದಕ್ಷಿಣ: ಎಂ ಕೃಷ್ಣಪ್ಪ
ಬೆಂಗಳೂರು ಸೆಂಟ್ರಲ್: ಗುರುರಾಜ್ ಗಂಟಿಹೊಳೆ
ಬೆಂಗಳೂರು ಉತ್ತರ: ಎಸ್ಆರ್ ವಿಶ್ವನಾಥ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT