ಡಾ ಸಿ ಎನ್ ಮಂಜುನಾಥ್ 
ರಾಜಕೀಯ

ಬೆಂಗಳೂರು ಗ್ರಾಮಾಂತರ ಜನರ ಹೃದಯ ಗೆದ್ದ ಡಾಕ್ಟರ್​: ಡಿಕೆ ಸಹೋದರರಿಗೆ ಮುಖಭಂಗ

ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಡಾ.ಸಿಎನ್. ಮಂಜುನಾಥ್​ ಕಾಂಗ್ರೆಸ್​ಸಿನ ಡಿ.ಕೆ. ಸುರೇಶ್​ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಡಾ.ಸಿಎನ್. ಮಂಜುನಾಥ್​ ಕಾಂಗ್ರೆಸ್​ಸಿನ ಡಿ.ಕೆ. ಸುರೇಶ್​ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಡಾ.ಸಿ.ಎನ್. ಮಂಜುನಾಥ್​ 8,82,186 ಮತಗಳನ್ನು ಪಡೆದಿದ್ದು, ಡಿ.ಕೆ. ಸುರೇಶ್​ 6,82,207 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಡಾ.ಸಿ.ಎನ್. ಮಂಜುನಾಥ್​ 1,99,979 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಇನ್ನೂ ತಮ್ಮ ಗೆಲುವಿನ ಕುರಿತು ಮಾತನಾಡಿರುವ ಡಾ.ಸಿ.ಎನ್ ಮಂಜುನಾಥ್​, ಕಳೆದ 40 ವರ್ಷಗಳಿಂದ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಹೃದ್ರೋಗ ಪರಿಣಿತನಾಗಿ ಲಕ್ಷಾಂತರ ಜನಕ್ಕೆ ಚಿಕಿತ್ಸೆ ಒದಗಿಸಿದ್ದು ನೆರವಿಗೆ ಬಂದಿದೆ. ಗ್ರಾಮಾಂತರ ಕ್ಷೇತ್ರದ ಪ್ರತಿ ಹಳ್ಳಿಯಲ್ಲಿ ತನ್ನಿಂದ ಚಿಕಿತ್ಸೆ ಪಡೆದ 15-20 ಜನ ಸಿಗುತ್ತಿದ್ದರು, ಅವರಲ್ಲಿ ಡಾಕ್ಟರ್ ಅನ್ನು ಗೆಲ್ಲಿಸಬೇಕೆಂಬ ಆಸೆಯಿತ್ತು ಮತ್ತು ಅದು ಮತಗಳಲ್ಲಿ ಪರಿವರ್ತನೆಯಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT