ಯದುವೀರ್ ಒಡೆಯರ್ 
ರಾಜಕೀಯ

ಮೈಸೂರು- ಕೊಡಗು ಲೋಕಸಭೆ ಕ್ಷೇತ್ರ: ಕಾಂಗ್ರೆಸ್ ನ ಲಕ್ಷ್ಮಣ್ ವಿರುದ್ಧ ಗೆದ್ದು ಬೀಗಿದ ಯದುವೀರ್ ಒಡೆಯರ್​

ಸಾಂಸ್ಕೃತಿಕ ತವರೂರಾಗಿರುವ ಮೈಸೂರು ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಯದುವೀರ್​ ಒಡೆಯರ್ ​ ಗೆಲುವು ಸಾಧಿಸಿದ್ದಾರೆ . ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ರಾಜ್ಯ ವಕ್ತಾರ ಲಕ್ಷ್ಮಣ್ ವಿರುದ್ಧ 1,03,854 ಮತಗಳ ಅಂತರದ ವಿಜಯ ಸಾಧಿಸಿದ್ದಾರೆ.

ಮೈಸೂರು: ಸಾಂಸ್ಕೃತಿಕ ತವರೂರಾಗಿರುವ ಮೈಸೂರು ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಯದುವೀರ್​ ಒಡೆಯರ್ ​ ಗೆಲುವು ಸಾಧಿಸಿದ್ದಾರೆ . ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ರಾಜ್ಯ ವಕ್ತಾರ ಲಕ್ಷ್ಮಣ್ ವಿರುದ್ಧ 1,03,854 ಮತಗಳ ಅಂತರದ ವಿಜಯ ಸಾಧಿಸಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​​ಸಿನ ಸಿ.ಎಚ್.ವಿಜಯಶಂಕರ್ ಅವರನ್ನು 1,38,647 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.52.27ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​ಸಿನ ಅಡಗೂರು ಎಚ್.ವಿಶ್ವನಾಥ್ ಅವರನ್ನು 31,608 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.43.46ರಷ್ಟು ಮತಗಳನ್ನು ಗಳಿಸಿದೆ. ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಜೆಡಿಎಸ್ 2, ಬಿಜೆಪಿ 1 ಸ್ಥಾನ ಹೊಂದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

RCB ಫ್ಯಾನ್ಸ್ ಗೆ ಸಿಹಿಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯ ಆಯೋಜನೆಗೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್!

T20 ವಿಶ್ವಕಪ್ 2026: ಇತಿಹಾಸ ಬರೆದ ಭಾರತ.. ಅತೀ ದೊಡ್ಡ ಜಯ, ಜಗತ್ತಿನ ಯಾವ ತಂಡವೂ ಮಾಡದ ದಾಖಲೆ!

T20 ವಿಶ್ವಕಪ್ 2026: ಗುರು ದೇವೋ ಭವ.. ಮಾಜಿ ಕೋಚ್ Gary Kirsten ಬಿಗಿದಪ್ಪಿದ ಹಾರ್ದಿಕ್ ಪಾಂಡ್ಯಾ!

ಮಹಾಶಿವರಾತ್ರಿ: ಬೆಂಗಳೂರಿನಲ್ಲಿ ಫೆಬ್ರವರಿ 15 ರಂದು ಮಾಂಸ ಮಾರಾಟ, ವಧೆ ನಿಷೇಧ

T20 ವಿಶ್ವಕಪ್ 2026: ಭಾರತ ಭರ್ಜರಿ ಬೌಲಿಂಗ್, ನಮೀಬಿಯಾ ವಿರುದ್ಧ 93 ರನ್ ಜಯ

SCROLL FOR NEXT