ಮೈಸೂರಿನಲ್ಲಿ ಸಚಿವ ಡಾ.ಕೆ.ಸುಧಾಕರ್ 
ರಾಜಕೀಯ

Election Results 2024 Live Updates: ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್ ಗೆಲುವು

ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಮತದಾನ ನಡೆದಿರುವ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಮಾಜಿ ಸಚಿವ ಡಾ. ಕೆ ಸುಧಾಕರ್ ಅವರು ಗೆಲುವು ಸಾಧಿಸಿದ್ದಾರೆ.

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಮತದಾನ ನಡೆದಿರುವ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಮಾಜಿ ಸಚಿವ ಡಾ. ಕೆ ಸುಧಾಕರ್ ಅವರು ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯಗೆ ತೀವ್ರ ಹಿನ್ನಡೆಯುಂಟಾಗಿದೆ.

ಸುಧಾಕರ್ ಅವರು ರಕ್ಷಾ ರಾಮಯ್ಯ ವಿರುದ್ಧ 1,12,866 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಸುಧಾಕರ್ ಅವರಿಗೆ ಒಟ್ಟಾರೆ 5,89,918 ಮತಗಳು ಸಿಕ್ಕಿದ್ದು, ರಕ್ಷಾ ರಾಮಯ್ಯ ಅವರಿಗೆ 4,77,052 ಮತಗಳು ಸಿಕ್ಕಿವೆ.

1962ರಿಂದ ಚಿಕ್ಕಬಳ್ಳಾಪುರ ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಆದರೆ, 1996ರಲ್ಲಿ ಜನತಾದಳ ಹಾಗೂ 2019ರಲ್ಲಿ ಬಿಜೆಪಿಯಿಂದ ಎರಡು ಬಾರಿ ಕಾಂಗ್ರೆಸ್ ಕ್ಷೇತ್ರ ಕಳೆದುಕೊಂಡಿತ್ತು. ಈ ಬಾರಿ ಮತ್ತೆ ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ಶತಾಯಗತಾಯ ಯತ್ನ ನಡೆಸಿದಾತರೂ ಕ್ಷೇತ್ರ ಕೊನೆಗೂ ಕಮಲಪಾಳಯದ ಪಾಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಬಂಗಾಳದಲ್ಲಿ CAA, UCC ತ್ವರಿತ ಅನುಷ್ಠಾನ; ಮಾತುವಾ, ನಮಸುದ್ರರಿಗೆ ಪೌರತ್ವ ನೀಡುತ್ತೇವೆ: ಪ್ರಧಾನಿ ಮೋದಿ

ಚಲಿಸುತ್ತಿದ್ದ ಐಶಾರಾಮಿ ಕಾರಿನಲ್ಲೇ 'ದಮ್ ಮಾರೋ ದಮ್'; ಸಿಗರೇಟ್ ರಸ್ತೆಗೆಸೆದ Yuzvendra Chahal? Video Viral

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

SCROLL FOR NEXT