ಬಿವೈ ವಿಜಯೇಂದ್ರ 
ರಾಜಕೀಯ

ನಾಳೆ ಅರಮನೆ ಮೈದಾನದಲ್ಲಿ ಬಿಜೆಪಿ ಸಂಸದರು, ಕೇಂದ್ರ ಸಚಿವರಿಗೆ ಸನ್ಮಾನ: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ-ಜೆಡಿಎಸ್‌ನ 19 ಸಂಸದರು ಮತ್ತು ಕೇಂದ್ರ ಸಚಿವರನ್ನು ಕರ್ನಾಟಕ ಬಿಜೆಪಿ ಘಟಕವು ಜೂನ್ 22ರಂದು ಸನ್ಮಾನಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ತಿಳಿಸಿದ್ದಾರೆ.

ಬೆಂಗಳೂರು: ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ-ಜೆಡಿಎಸ್‌ನ 19 ಸಂಸದರು ಮತ್ತು ಕೇಂದ್ರ ಸಚಿವರನ್ನು ಕರ್ನಾಟಕ ಬಿಜೆಪಿ ಘಟಕವು ಜೂನ್ 22ರಂದು ಸನ್ಮಾನಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ತಿಳಿಸಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಸನ್ಮಾನ ಸಮಾರಂಭ ನಡೆಯಲಿದೆ ಎಂದರು.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಈ ಕಾರ್ಯಕ್ರಮದಲ್ಲಿ ಎಲ್ಲ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ರಾಜ್ಯದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 17 ಸ್ಥಾನಗಳನ್ನು ಗೆದ್ದಿದ್ದರೆ, ಅದರ ಮಿತ್ರಪಕ್ಷ ಜೆಡಿಎಸ್‌ಗೆ ಎರಡು ಸ್ಥಾನಗಳು ಲಭಿಸಿವೆ. ಆಡಳಿತಾರೂಢ ಕಾಂಗ್ರೆಸ್ ಒಂಬತ್ತು ಸ್ಥಾನಗಳನ್ನು ಗೆದ್ದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲರು!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಡಿಕೆ ಶಿವಕುಮಾರ್ ಪತ್ರ!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video