ಸಿದ್ದರಾಮಯ್ಯ  
ರಾಜಕೀಯ

ವಯನಾಡಿಗೆ 10 ಕೋಟಿ ರೂ ವಿಶೇಷ ಅನುದಾನ: ನತದೃಷ್ಟ ಕನ್ನಡಿಗರು ಮಲಯಾಳಿಗಳಷ್ಟು ಅದೃಷ್ಟವಂತರಲ್ಲ ಬಿಡಿ..!

ಕೇರಳದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ನತದೃಷ್ಟ ಕನ್ನಡಿಗರು ಮಲಯಾಳಿಗಳಷ್ಟು ಅದೃಷ್ಟವಂತರಲ್ಲ ಬಿಡಿ.

ಬೆಂಗಳೂರು: ಕೇರಳದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ನತದೃಷ್ಟ ಕನ್ನಡಿಗರು ಮಲಯಾಳಿಗಳಷ್ಟು ಅದೃಷ್ಟವಂತರಲ್ಲ ಬಿಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ರಾಜ್ಯ ಸರ್ಕಾರದ 2024-25 ನೇ ಸಾಲಿನ ಪೂರಕ ಅಂದಾಜನ್ನು ಬುಧವಾರ ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ಕೇರಳದ ವಯನಾಡು ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ್ದ ಭೂಕುಸಿತದ ಸಂತ್ರಸ್ತರಿಗೆ ಮನೆಗಳನ್ನು ಕಟ್ಟಿಕೊಡುವ ಸಲುವಾಗಿ ಎಎಸ್​​ಡಿಆರ್​​ಎಫ್ ಮೂಲಕ 10 ಕೋಟಿ ರೂಪಾಯಿ ಹಣಕಾಸು ನೆರವು ನೀಡುವ ಬಗ್ಗೆ ಉಲ್ಲೇಖಿಸಲಾಗಿತ್ತು.

ಈ ನಡೆಗೆ ಬಿಜೆಪಿ ಅಕ್ಷೇಪ ವ್ಯಕ್ತಪಡಿಸಿದ್ದು, ಕೇರಳದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ಟೀಕಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿರುವ ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು. ಕೇರಳದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ನತದೃಷ್ಟ ಕನ್ನಡಿಗರು ಮಲಯಾಳಿಗಷ್ಟು ಅದೃಷ್ಟವಂತರಲ್ಲ ಬಿಡಿ ಎಂದು ತಿವಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT