ಡಿ ಕೆ ಶಿವಕುಮಾರ್ ನಿವಾಸಕ್ಕೆ ಸಿದ್ದರಾಮಯ್ಯ ಆಗಮನ  
ರಾಜಕೀಯ

'ಡಮ್ಮಿ ಸಿಎಂ ಸಿದ್ದರಾಮಯ್ಯ.. ಡಿಕೆಶಿ ಜೊತೆ ಸೆಟ್ಲ್ ಮೆಂಟ್ ಗೆ ಬಂದ ಸಿದ್ಧಹಸ್ತ': ಜೆಡಿಎಸ್ ಟೀಕೆ

ಇಂದಿನ ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಜೆಡಿಎಸ್ ಅಣಕಿಸಿದೆ. ಇದು ಸಿಎಂ ಸಿದ್ದರಾಮಯ್ಯನವರ ಸೆಟ್ಲ್ ಮೆಂಟ್ ರಾಜಕಾರಣ ಎಂದು ಟೀಕಿಸಿದೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಇಡೀ ರಾಜ್ಯದ ಜನತೆಯ ಗಮನ ಸೆಳೆಯುತ್ತಿದೆ. ವಿರೋಧ ಪಕ್ಷಗಳು, ಸಿಎಂ ಕುರ್ಚಿ ಕದನ ಮುಂದುವರಿದಿದೆ. ಈ ಮೀಟಿಂಗ್ ನ್ನು ಒಗ್ಗಟ್ಟು ಪ್ರದರ್ಶಿಸುವ ನಾಟಕ ಎಂದು ಟೀಕಿಸುತ್ತಿದ್ದಾರೆ.

ಇಂದಿನ ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಜೆಡಿಎಸ್ ಅಣಕಿಸಿದೆ. ಇದು ಸಿಎಂ ಸಿದ್ದರಾಮಯ್ಯನವರ ಸೆಟ್ಲ್ ಮೆಂಟ್ ರಾಜಕಾರಣ ಎಂದು ಟೀಕಿಸಿದೆ.

ಸಿದ್ದರಾಮಯ್ಯನವರಿಗೆ ಸಿಎಂ ಕುರ್ಚಿ ಬಿಡಲು ಮನಸ್ಸು ಒಪ್ಪುತ್ತಿಲ್ಲ, ಅದಕ್ಕಾಗಿ ಡಿ ಕೆ ಶಿವಕುಮಾರ್ ಜೊತೆ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ಸಂಪುಟ ಪುನಾರಚನೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳೋಣ ಎಂದು ಒತ್ತಡ ಹೇರಲು ನೋಡುತ್ತಿದ್ದಾರೆ. ಇವರಿಬ್ಬರದ್ದು ಕೇವಲ ನಾಟಕವಷ್ಟೆ, ಹೊರಗೆ ಮಾಧ್ಯಮಗಳ ಮುಂದೆ ಅಣ್ತಮ್ಮನಂತೆ ತೋರಿಸಿಕೊಳ್ಳುತ್ತಿದ್ದಾರಷ್ಟೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಅಕ್ರಮ ಮತ್ತೆ ನಡೆಯಲು ಅವಕಾಶ ಕೊಡುವುದಿಲ್ಲ’: ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್-Video

ಇಂಧನ ಬೆಲೆ ಏರಿಕೆ ನಡುವೆ ಯುಎಇಗೆ ಪ್ರಧಾನಿ; ಎಲ್ ಪಿಜಿ, ರಕ್ಷಣಾ ಪಾಲುದಾರಿಕೆಯಲ್ಲಿ ಮಹತ್ವದ ಒಪ್ಪಂದ

ಪೆಟ್ರೋಲ್–ಡೀಸೆಲ್ ಬೆಲೆ ತಲಾ ರೂ.3 ಏರಿಕೆ: ಜಾಗತಿಕ ಬಿಕ್ಕಟ್ಟು ನಡುವೆಯೂ ಭಾರತದಲ್ಲಿ ಇಂಧನ ದರ ಏರಿಕೆ ಅತ್ಯಂತ ಕಡಿಮೆ; ಕೇಂದ್ರ ಸರ್ಕಾರ ಸಮರ್ಥನೆ

NEET UG re-exam- ಪ್ರಶ್ನೆಪತ್ರಿಕೆ ಸೋರಿಕೆ: ಜೂ.21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ

ಭಾರತಕ್ಕೂ ತಟ್ಟಿದ ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಪೆಟ್ರೋಲ್-ಡೀಸೆಲ್ ದರ ಲೀಟರ್‌ಗೆ ರೂ.3 ಏರಿಕೆ, 4 ವರ್ಷಗಳ ಬಳಿಕ ಇಂಧನ ದರ ಪರಿಷ್ಕರಣೆ..!

SCROLL FOR NEXT