ಡಿ ಕೆ ಶಿವಕುಮಾರ್ ನಿವಾಸಕ್ಕೆ ಸಿದ್ದರಾಮಯ್ಯ ಆಗಮನ  
ರಾಜಕೀಯ

'ಡಮ್ಮಿ ಸಿಎಂ ಸಿದ್ದರಾಮಯ್ಯ.. ಡಿಕೆಶಿ ಜೊತೆ ಸೆಟ್ಲ್ ಮೆಂಟ್ ಗೆ ಬಂದ ಸಿದ್ಧಹಸ್ತ': ಜೆಡಿಎಸ್ ಟೀಕೆ

ಇಂದಿನ ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಜೆಡಿಎಸ್ ಅಣಕಿಸಿದೆ. ಇದು ಸಿಎಂ ಸಿದ್ದರಾಮಯ್ಯನವರ ಸೆಟ್ಲ್ ಮೆಂಟ್ ರಾಜಕಾರಣ ಎಂದು ಟೀಕಿಸಿದೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಇಡೀ ರಾಜ್ಯದ ಜನತೆಯ ಗಮನ ಸೆಳೆಯುತ್ತಿದೆ. ವಿರೋಧ ಪಕ್ಷಗಳು, ಸಿಎಂ ಕುರ್ಚಿ ಕದನ ಮುಂದುವರಿದಿದೆ. ಈ ಮೀಟಿಂಗ್ ನ್ನು ಒಗ್ಗಟ್ಟು ಪ್ರದರ್ಶಿಸುವ ನಾಟಕ ಎಂದು ಟೀಕಿಸುತ್ತಿದ್ದಾರೆ.

ಇಂದಿನ ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಜೆಡಿಎಸ್ ಅಣಕಿಸಿದೆ. ಇದು ಸಿಎಂ ಸಿದ್ದರಾಮಯ್ಯನವರ ಸೆಟ್ಲ್ ಮೆಂಟ್ ರಾಜಕಾರಣ ಎಂದು ಟೀಕಿಸಿದೆ.

ಸಿದ್ದರಾಮಯ್ಯನವರಿಗೆ ಸಿಎಂ ಕುರ್ಚಿ ಬಿಡಲು ಮನಸ್ಸು ಒಪ್ಪುತ್ತಿಲ್ಲ, ಅದಕ್ಕಾಗಿ ಡಿ ಕೆ ಶಿವಕುಮಾರ್ ಜೊತೆ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ಸಂಪುಟ ಪುನಾರಚನೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳೋಣ ಎಂದು ಒತ್ತಡ ಹೇರಲು ನೋಡುತ್ತಿದ್ದಾರೆ. ಇವರಿಬ್ಬರದ್ದು ಕೇವಲ ನಾಟಕವಷ್ಟೆ, ಹೊರಗೆ ಮಾಧ್ಯಮಗಳ ಮುಂದೆ ಅಣ್ತಮ್ಮನಂತೆ ತೋರಿಸಿಕೊಳ್ಳುತ್ತಿದ್ದಾರಷ್ಟೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ