ಡಿ ಕೆ ಶಿವಕುಮಾರ್ ನಿವಾಸಕ್ಕೆ ಸಿದ್ದರಾಮಯ್ಯ ಆಗಮನ  
ರಾಜಕೀಯ

'ಡಮ್ಮಿ ಸಿಎಂ ಸಿದ್ದರಾಮಯ್ಯ..ಡಿಕೆಶಿ ಜೊತೆ ಸೆಟ್ಲ್ ಮೆಂಟ್ ಗೆ ಬಂದ ಸಿದ್ಧಹಸ್ತ': ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಜೆಡಿಎಸ್ ಟೀಕೆ

ಇಂದಿನ ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಜೆಡಿಎಸ್ ಅಣಕಿಸಿದೆ. ಇದು ಸಿಎಂ ಸಿದ್ದರಾಮಯ್ಯನವರ ಸೆಟ್ಲ್ ಮೆಂಟ್ ರಾಜಕಾರಣ ಎಂದು ಟೀಕಿಸಿದೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಇಡೀ ರಾಜ್ಯದ ಜನತೆಯ ಗಮನ ಸೆಳೆಯುತ್ತಿದೆ. ವಿರೋಧ ಪಕ್ಷಗಳು, ಸಿಎಂ ಕುರ್ಚಿ ಕದನ ಮುಂದುವರಿದಿದೆ. ಈ ಮೀಟಿಂಗ್ ನ್ನು ಒಗ್ಗಟ್ಟು ಪ್ರದರ್ಶಿಸುವ ನಾಟಕ ಎಂದು ಟೀಕಿಸುತ್ತಿದ್ದಾರೆ.

ಇಂದಿನ ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಜೆಡಿಎಸ್ ಅಣಕಿಸಿದೆ. ಇದು ಸಿಎಂ ಸಿದ್ದರಾಮಯ್ಯನವರ ಸೆಟ್ಲ್ ಮೆಂಟ್ ರಾಜಕಾರಣ ಎಂದು ಟೀಕಿಸಿದೆ.

ಸಿದ್ದರಾಮಯ್ಯನವರಿಗೆ ಸಿಎಂ ಕುರ್ಚಿ ಬಿಡಲು ಮನಸ್ಸು ಒಪ್ಪುತ್ತಿಲ್ಲ, ಅದಕ್ಕಾಗಿ ಡಿ ಕೆ ಶಿವಕುಮಾರ್ ಜೊತೆ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ಸಂಪುಟ ಪುನಾರಚನೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳೋಣ ಎಂದು ಒತ್ತಡ ಹೇರಲು ನೋಡುತ್ತಿದ್ದಾರೆ. ಇವರಿಬ್ಬರದ್ದು ಕೇವಲ ನಾಟಕವಷ್ಟೆ, ಹೊರಗೆ ಮಾಧ್ಯಮಗಳ ಮುಂದೆ ಅಣ್ತಮ್ಮನಂತೆ ತೋರಿಸಿಕೊಳ್ಳುತ್ತಿದ್ದಾರಷ್ಟೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಂದೆ ಕಂಪನಿಯ ವಾಚ್ ಕಟ್ಟಿ ಒಗ್ಗಟ್ಟು ಪ್ರದರ್ಶಿಸಿದ್ರಾ CM, DCM?; Cartier ವಾಚಿನ ಬೆಲೆ ಎಷ್ಟು ಗೊತ್ತಾ?

PMO ಕಚೇರಿಗೆ 'ಸೇವಾ ತೀರ್ಥ': ದೇಶದಲ್ಲಿರುವ ಎಲ್ಲಾ ರಾಜಭವನಗಳಿಗೆ 'ಲೋಕಭವನ' ಎಂದು ಮರುನಾಮಕರಣ!

ಗೌತಮ್ ಗಂಭೀರ್ ಗೆ ಮೂಗುದಾರ..? ಮೆಂಟರ್ ಆಗಿ MS Dhoni ಎಂಟ್ರಿ.. 2026 ಟಿ20 ವಿಶ್ವಕಪ್ ಗೆ ಸಿದ್ಧತೆ!

ಯುಪಿಯಲ್ಲಿ ಮತ್ತೊಬ್ಬ BLO ಸಾವು; SIR ಕೆಲಸದ ಒತ್ತಡಕ್ಕೆ ಒಂದೇ ವಾರದಲ್ಲಿ ಐವರು ಬಲಿ

SIR ಚರ್ಚೆಗೆ ಕೇಂದ್ರ ಸಿದ್ಧ, 'ಯಾವುದೇ ಷರತ್ತು ಹಾಕಬೇಡಿ' ಎಂದ ಸಚಿವ ರಿಜಿಜು; ಪ್ರತಿಪಕ್ಷಗಳ ಸಭಾತ್ಯಾಗ!

SCROLL FOR NEXT